Featured

ಯುಪಿಎ  ಸರ್ಕಾರದ ಅವಧಿಯಲ್ಲಿ ಗ್ಯಾಸ್ ಬೆಲೆ ಎಷ್ಟು ಇತ್ತು ಎಂದು ಕಾಂಗ್ರೆಸ್  ಸ್ನೇಹಿತರು ಮೊದಲು ನೋಡಿಕೊಳ್ಳಲಿ :ನಿಖಿಲ್ ಕುಮಾರಸ್ವಾಮಿ ತಿರುಗೇಟು – vishwanews24

ಯುಪಿಎ  ಸರ್ಕಾರದ ಅವಧಿಯಲ್ಲಿ ಗ್ಯಾಸ್ ಬೆಲೆ ಎಷ್ಟು ಇತ್ತು ಎಂದು ಕಾಂಗ್ರೆಸ್  ಸ್ನೇಹಿತರು ಮೊದಲು ನೋಡಿಕೊಳ್ಳಲಿ :ನಿಖಿಲ್ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಯುಪಿಎ  ಸರ್ಕಾರದ ಅವಧಿಯಲ್ಲಿ ಗ್ಯಾಸ್ ಬೆಲೆ ಎಷ್ಟು ಇತ್ತು ಎಂದು ಕಾಂಗ್ರೆಸ್  ಸ್ನೇಹಿತರು ಮೊದಲು ನೋಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರಿಗೆ ಜೆಡಿಎಸ್  ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದರು.

ಗ್ಯಾಸ್ ಬೆಲೆ 50 ರೂ. ಹೆಚ್ಚಳಕ್ಕೆ ಕಾಂಗ್ರೆಸ್ ವಿರೋಧ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 2004ರಿಂದ 2014ರವರೆಗೆ ಕಾಂಗ್ರೆಸ್‌ನ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಸ್ನೇಹಿತರು ಗಣಿತ ಸರಿಯಾಗಿ ಓದಿಲ್ಲ ಅನ್ನಿಸುತ್ತದೆ. ಯುಪಿಎ ಅಧಿಕಾರದಲ್ಲಿದ್ದಾಗ ಒಂದು ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,241 ರೂ. ಇತ್ತು. ಈಗ ನರೇಂದ್ರ ಮೋದಿ  ಸರ್ಕಾರದಲ್ಲಿ 854 ರೂ. ಇದೆ. 50 ರೂ. ಜಾಸ್ತಿ ಮಾಡಿದ ಮೇಲೆಯೂ ಗ್ಯಾಸ್ ಬೆಲೆ 850 ರೂ. ಮಾತ್ರ ಇದೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

4 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

38 minutes ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

1 hour ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

1 hour ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago