ಲಖನೌ: ಉತ್ತರ ಪ್ರದೇಶದಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೋವಿಡ್ ಸೋಂಕು ಮತ್ತೆ ಕೊಂಚ ಏರಿಕೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆ ಮುಖ್ಯಮಂತ್ರಿ ಆದಿತ್ಯನಾಥನ್ ನೇತೃತ್ವದ ಸರ್ಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ.
ರಾಜ್ಯದಲ್ಲಿ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನ ಜಾರಿಗೊಳಿಸಲಾಗಿದ್ದು, ಈ ಕಾಯ್ದೆಯ ಅನ್ವಯ ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ನಿಗಮಗಳಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ. ಒಂದು ವೇಳೆ ಮುಷ್ಕರ ಮಾಡಿದರೆ ಅಂತವರಿಗೆ 1 ಸಾವಿರ ರೂಪಾಯಿ ದಂಡ ಮತ್ತು ಒಂದು ವರ್ಷದವರೆಗಿನ ಜೈಲು ಶಿಕ್ಷೆ ವಿಧಿಸಲಾಗುತ್ತೆ.
ಇನ್ನು ಲಖನೌ ಜಿಲ್ಲೆಯಲ್ಲಿ ಎಸ್ಮಾ ಜತೆಯಲ್ಲಿ ಸಿಆರ್ಪಿಸಿಯ ಸೆಕ್ಷನ್ 144 ಜಾರಿಗೊಳಿಸಿರುವುದಾಗಿ ಜಿಲ್ಲಾ ಆಡಳಿತ ತಿಳಿಸಿದ್ದು, ರಾಜ್ಯದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರೊಂದಿಗೆ ಚರ್ಚೆ ನಡೆಸಿ, ಅನುಮತಿಯನ್ನ ಪಡೆದ ನಂತ್ರ ಎಸ್ಮಾ ಜಾರಿಗೊಳಿಸಿರುವುದಾಗಿ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…