Featured

ಯುಪಿಯಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ : ಸಿಎಂ ಯೋಗಿʼಯ ಖಡಕ್‌ ಆದೇಶ -Vishwanews24

ಯುಪಿಯಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ : ಸಿಎಂ ಯೋಗಿʼಯ ಖಡಕ್‌ ಆದೇಶ -Vishwanews24

ಲಖನೌ: ಉತ್ತರ ಪ್ರದೇಶದಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೋವಿಡ್‌ ಸೋಂಕು ಮತ್ತೆ ಕೊಂಚ ಏರಿಕೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆ ಮುಖ್ಯಮಂತ್ರಿ ಆದಿತ್ಯನಾಥನ್‌ ನೇತೃತ್ವದ ಸರ್ಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ.

ರಾಜ್ಯದಲ್ಲಿ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನ ಜಾರಿಗೊಳಿಸಲಾಗಿದ್ದು, ಈ ಕಾಯ್ದೆಯ ಅನ್ವಯ ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ನಿಗಮಗಳಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ. ಒಂದು ವೇಳೆ ಮುಷ್ಕರ ಮಾಡಿದರೆ ಅಂತವರಿಗೆ 1 ಸಾವಿರ ರೂಪಾಯಿ ದಂಡ ಮತ್ತು ಒಂದು ವರ್ಷದವರೆಗಿನ ಜೈಲು ಶಿಕ್ಷೆ ವಿಧಿಸಲಾಗುತ್ತೆ.

ಇನ್ನು ಲಖನೌ ಜಿಲ್ಲೆಯಲ್ಲಿ ಎಸ್ಮಾ ಜತೆಯಲ್ಲಿ ಸಿಆರ್​ಪಿಸಿಯ ಸೆಕ್ಷನ್​ 144 ಜಾರಿಗೊಳಿಸಿರುವುದಾಗಿ ಜಿಲ್ಲಾ ಆಡಳಿತ ತಿಳಿಸಿದ್ದು, ರಾಜ್ಯದ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​ ಅವರೊಂದಿಗೆ ಚರ್ಚೆ ನಡೆಸಿ, ಅನುಮತಿಯನ್ನ ಪಡೆದ ನಂತ್ರ ಎಸ್ಮಾ ಜಾರಿಗೊಳಿಸಿರುವುದಾಗಿ ತಿಳಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago