Featured

ಯುಪಿಯಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ : ಸಿಎಂ ಯೋಗಿʼಯ ಖಡಕ್‌ ಆದೇಶ -Vishwanews24

ಯುಪಿಯಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ : ಸಿಎಂ ಯೋಗಿʼಯ ಖಡಕ್‌ ಆದೇಶ -Vishwanews24

ಲಖನೌ: ಉತ್ತರ ಪ್ರದೇಶದಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೋವಿಡ್‌ ಸೋಂಕು ಮತ್ತೆ ಕೊಂಚ ಏರಿಕೆಯಾಗ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣಕ್ಕೆ ಮುಖ್ಯಮಂತ್ರಿ ಆದಿತ್ಯನಾಥನ್‌ ನೇತೃತ್ವದ ಸರ್ಕಾರ ಕಠಿಣ ನಿಯಮವನ್ನು ಜಾರಿಗೊಳಿಸಿದೆ.

ರಾಜ್ಯದಲ್ಲಿ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನ ಜಾರಿಗೊಳಿಸಲಾಗಿದ್ದು, ಈ ಕಾಯ್ದೆಯ ಅನ್ವಯ ರಾಜ್ಯ ಸರ್ಕಾರಿ ಇಲಾಖೆಗಳು ಮತ್ತು ನಿಗಮಗಳಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ. ಒಂದು ವೇಳೆ ಮುಷ್ಕರ ಮಾಡಿದರೆ ಅಂತವರಿಗೆ 1 ಸಾವಿರ ರೂಪಾಯಿ ದಂಡ ಮತ್ತು ಒಂದು ವರ್ಷದವರೆಗಿನ ಜೈಲು ಶಿಕ್ಷೆ ವಿಧಿಸಲಾಗುತ್ತೆ.

ಇನ್ನು ಲಖನೌ ಜಿಲ್ಲೆಯಲ್ಲಿ ಎಸ್ಮಾ ಜತೆಯಲ್ಲಿ ಸಿಆರ್​ಪಿಸಿಯ ಸೆಕ್ಷನ್​ 144 ಜಾರಿಗೊಳಿಸಿರುವುದಾಗಿ ಜಿಲ್ಲಾ ಆಡಳಿತ ತಿಳಿಸಿದ್ದು, ರಾಜ್ಯದ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​ ಅವರೊಂದಿಗೆ ಚರ್ಚೆ ನಡೆಸಿ, ಅನುಮತಿಯನ್ನ ಪಡೆದ ನಂತ್ರ ಎಸ್ಮಾ ಜಾರಿಗೊಳಿಸಿರುವುದಾಗಿ ತಿಳಿಸಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

4 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

4 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

5 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

5 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

5 hours ago