ಶಿವಮೊಗ್ಗ: ದೊಡ್ಮನೆ ಕುಟುಂಬದ ಕುಡಿ ನಟ ಯುವ ರಾಜಕುಮಾರ್ ಅವರ ವಿಚ್ಚೇದನ ವಿಚಾರ ಇದೀಗ ದೊಡ್ಡ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ನಟ ಯುವ ಮತ್ತು ಪತ್ನಿ ಶ್ರೀದೇವಿ ಅವರು ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ವರದಿಯಾಗಿದೆ.
ಇದರ ಬಗ್ಗೆ ಸುದ್ದಿಗಾರರು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಕೇಳಿದಾಗ, ನಟ ಯುವ ವಿಚ್ಛೇದನ ವಿಚಾರದ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ ಎಂದರು.
“ಇವಾಗ ನಿಮ್ಮಿಂದ ವಿಚಾರ ಗೊತ್ತಾಗಿದೆ. ಬೇಸರ ಇದೆ, ಗೊತ್ತಿದ್ದು ಮಾತಾನಾಡಬೇಕು. ಗೊತ್ತಿಲ್ಲದೆ ಮಾತಾನಾಡಬಾರದು. ಅದು ಅವರ ಬದುಕು, ಗೊತ್ತಾದ ಮೇಲೆ ವಿಚಾರ ಮಾಡುತ್ತೇವೆ ಎಂದರು.
ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡಿ, ಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದು ಎಂದರು.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…