ಶಿವಮೊಗ್ಗ: ದೊಡ್ಮನೆ ಕುಟುಂಬದ ಕುಡಿ ನಟ ಯುವ ರಾಜಕುಮಾರ್ ಅವರ ವಿಚ್ಚೇದನ ವಿಚಾರ ಇದೀಗ ದೊಡ್ಡ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ನಟ ಯುವ ಮತ್ತು ಪತ್ನಿ ಶ್ರೀದೇವಿ ಅವರು ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ವರದಿಯಾಗಿದೆ.
ಇದರ ಬಗ್ಗೆ ಸುದ್ದಿಗಾರರು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಕೇಳಿದಾಗ, ನಟ ಯುವ ವಿಚ್ಛೇದನ ವಿಚಾರದ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ ಎಂದರು.
“ಇವಾಗ ನಿಮ್ಮಿಂದ ವಿಚಾರ ಗೊತ್ತಾಗಿದೆ. ಬೇಸರ ಇದೆ, ಗೊತ್ತಿದ್ದು ಮಾತಾನಾಡಬೇಕು. ಗೊತ್ತಿಲ್ಲದೆ ಮಾತಾನಾಡಬಾರದು. ಅದು ಅವರ ಬದುಕು, ಗೊತ್ತಾದ ಮೇಲೆ ವಿಚಾರ ಮಾಡುತ್ತೇವೆ ಎಂದರು.
ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡಿ, ಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದು ಎಂದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…