ಶಿವಮೊಗ್ಗ: ದೊಡ್ಮನೆ ಕುಟುಂಬದ ಕುಡಿ ನಟ ಯುವ ರಾಜಕುಮಾರ್ ಅವರ ವಿಚ್ಚೇದನ ವಿಚಾರ ಇದೀಗ ದೊಡ್ಡ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ನಟ ಯುವ ಮತ್ತು ಪತ್ನಿ ಶ್ರೀದೇವಿ ಅವರು ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ವರದಿಯಾಗಿದೆ.
ಇದರ ಬಗ್ಗೆ ಸುದ್ದಿಗಾರರು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಕೇಳಿದಾಗ, ನಟ ಯುವ ವಿಚ್ಛೇದನ ವಿಚಾರದ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ ಎಂದರು.
“ಇವಾಗ ನಿಮ್ಮಿಂದ ವಿಚಾರ ಗೊತ್ತಾಗಿದೆ. ಬೇಸರ ಇದೆ, ಗೊತ್ತಿದ್ದು ಮಾತಾನಾಡಬೇಕು. ಗೊತ್ತಿಲ್ಲದೆ ಮಾತಾನಾಡಬಾರದು. ಅದು ಅವರ ಬದುಕು, ಗೊತ್ತಾದ ಮೇಲೆ ವಿಚಾರ ಮಾಡುತ್ತೇವೆ ಎಂದರು.
ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡಿ, ಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದು ಎಂದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…