ದೊಡ್ಮನೆ ಕುಡಿ ಯುವರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕಾಗಿದೆ. ಪತ್ನಿ ಶ್ರೀದೇವಿ ಡಿವೋರ್ಸ್ ನೀಡಲು ಜೂನ್ 6ರಂದು ಬೆಂಗಳೂರಿನ ಫ್ಯಾಮಿಲಿ ಕೋರ್ಟ್ಗೆ ಯುವ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ ಶ್ರೀದೇವಿಗೆ ಕೋರ್ಟ್ನಿಂದ ಈಗಾಗಲೇ ಡಿವೋರ್ಸ್ ನೋಟಿಸ್ ಕೂಡ ಕಳುಹಿಸಲಾಗಿದೆ.
ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಯುವರಾಜ್ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ.
ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಇಬ್ಬರೂ ಜೊತೆಯಾಗಿ ವಾಸಿಸುತ್ತಿಲ್ಲ. ಯುವ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿಲ್ಲ.
ಹಲವು ವರ್ಷಗಳ ಪ್ರೀತಿಗೆ ಮೈಸೂರು ಮೂಲದ ಶ್ರೀದೇವಿ ಜೊತೆ 2018ರಲ್ಲಿ ಯುವರಾಜ್ಕುಮಾರ್ ನಿಶ್ಚಿತಾರ್ಥ ಜರುಗಿತ್ತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್ಗೆ ಮುಂದಾಗಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…