ದೊಡ್ಮನೆ ಕುಡಿ ಯುವರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕಾಗಿದೆ. ಪತ್ನಿ ಶ್ರೀದೇವಿ ಡಿವೋರ್ಸ್ ನೀಡಲು ಜೂನ್ 6ರಂದು ಬೆಂಗಳೂರಿನ ಫ್ಯಾಮಿಲಿ ಕೋರ್ಟ್ಗೆ ಯುವ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ ಶ್ರೀದೇವಿಗೆ ಕೋರ್ಟ್ನಿಂದ ಈಗಾಗಲೇ ಡಿವೋರ್ಸ್ ನೋಟಿಸ್ ಕೂಡ ಕಳುಹಿಸಲಾಗಿದೆ.
ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಯುವರಾಜ್ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ.
ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಇಬ್ಬರೂ ಜೊತೆಯಾಗಿ ವಾಸಿಸುತ್ತಿಲ್ಲ. ಯುವ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿಲ್ಲ.
ಹಲವು ವರ್ಷಗಳ ಪ್ರೀತಿಗೆ ಮೈಸೂರು ಮೂಲದ ಶ್ರೀದೇವಿ ಜೊತೆ 2018ರಲ್ಲಿ ಯುವರಾಜ್ಕುಮಾರ್ ನಿಶ್ಚಿತಾರ್ಥ ಜರುಗಿತ್ತು. 2019ರ ಮೇ 26ರಂದು ಅದ್ಧೂರಿಯಾಗಿ ಇಬ್ಬರ ಮದುವೆ ಜರುಗಿತ್ತು. ಈಗ ಇಬ್ಬರೂ ಡಿವೋರ್ಸ್ಗೆ ಮುಂದಾಗಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…