ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ – Vishwanews24

Featured, ಉಡುಪಿ

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ – Vishwanews24

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ವತಿಯಿಂದ ಅನುಷ್ಠಾನಗೊಳಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಅಥವಾ ಯುವ ಸಮಾಲೋಚಕಿ ಶ್ಯಾಮಲಾ ಕಿರಣ್ ಮೊ.ನಂ: 9902158073, ಕ್ಷೇತ್ರ ಸಂಪರ್ಕಾಧಿಕಾರಿ ಸುನೀಲ ಕುಮಾರ್ ಮೊ.ನಂ: 9110809886 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಸಭೆ ಕದನ: ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಹಾಗೂ ಕಾಂಗ್ರೆಸ್ ನ ಜೈರಾಂ ರಮೇಶ್ ಗೆ ಗೆಲುವು – Vishwnaews24

Leave a Reply