Featured

ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ – Vishwanews24

ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ

ಹೆಸರಾಂತ ಸಂಗೀತ ನಿರ್ದೇಶಕರ ಮೆಚ್ಚುಗೆಗೆ ಪಾತ್ರವಾಗಿದ್ದ, ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್  ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.

ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಅನಿಸಿಕೊಂಡಿದ್ದರು ಪ್ರವೀಣ್. ಇವರ ಪ್ರತಿಭೆಗೆ ಕೈ ತುಂಬಾ ಅವಕಾಶಗಳು ಇದ್ದವು. ಆದರೆ, ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಖಾಸಗಿ ಆಸ್ಪತ್ರೆಯ ನಂತರ ಅವರನ್ನು ಓಮಂದೂರರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗಿ ಬೆಳಗ್ಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರ ಆತ್ಮಕ್ಕೆ ಅವರ ಅಭಿಮಾನಿಗಳು ಮತ್ತು ಚಿತ್ರೋದ್ಯಮ ಕಂಬನಿ ಮಿಡಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago