ಹೆಸರಾಂತ ಸಂಗೀತ ನಿರ್ದೇಶಕರ ಮೆಚ್ಚುಗೆಗೆ ಪಾತ್ರವಾಗಿದ್ದ, ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.
ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಅನಿಸಿಕೊಂಡಿದ್ದರು ಪ್ರವೀಣ್. ಇವರ ಪ್ರತಿಭೆಗೆ ಕೈ ತುಂಬಾ ಅವಕಾಶಗಳು ಇದ್ದವು. ಆದರೆ, ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಖಾಸಗಿ ಆಸ್ಪತ್ರೆಯ ನಂತರ ಅವರನ್ನು ಓಮಂದೂರರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗಿ ಬೆಳಗ್ಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರ ಆತ್ಮಕ್ಕೆ ಅವರ ಅಭಿಮಾನಿಗಳು ಮತ್ತು ಚಿತ್ರೋದ್ಯಮ ಕಂಬನಿ ಮಿಡಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…