ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.
ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ.ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…