ಚನ್ನಪಟ್ಟಣ: “ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು” ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಯೋಗೀಶ್ವರ್ ಪರ ರೋಡ್ ಶೋ ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ʼಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದಾರೆ. ಈಗ ಅವರು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಅವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿʼ ಎಂದು ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಂಸದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…