ಮೇಷ: ಕುಟುಂಬದಲ್ಲಿ ಕಲಹ, ವಾಹನ ಅಪಘಾತವಾಗುವ ಸಂಭವ, ಸಹೋದರರೊಂದಿಗೆ ಜಗಳ.
ವೃಷಭ: ಹಿರಿಯರ ಮಾರ್ಗದರ್ಶನವನ್ನು ಪಡೆಯಿರಿ, ಕಾರ್ಯನಿಮಿತ್ತ ಪ್ರಯಾಣ, ವಿದ್ಯಾರ್ಥಿಗಳು ಹೆಚ್ಚು ಶ್ರಮಿಸಬೇಕಾಗುತ್ತದೆ.
ಮಿಥುನ: ವೃತ್ತಿಯಲ್ಲಿ ಹಿತಶತ್ರುಗಳ ಕಾಟ, ಹಣಕಾಸಿನ ವಿಷಯದಲ್ಲಿ ಎಚ್ಚರವಹಿಸಿ, ಋಣ ವಿಮೋಚನೆ.
ಕಟಕ: ತೈಲ ಮಾರಾಟಸ್ಥರಿಗೆ ಶುಭ, ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ, ಕುಟುಂಬದಲ್ಲಿ ಭಿನ್ನಾಭಿಪ್ರಾಯ.
ಸಿಂಹ: ಸಹೋದ್ಯೋಗಿಗಳಿಂದ ತೊಂದರೆ, ಮಿತ್ರರ ಸಹಕಾರ ದೊರೆಯಲಿದೆ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ.
ಕನ್ಯಾ: ಭುಜದಲ್ಲಿ ಸಮಸ್ಯೆ, ಹಣ ಹೂಡಿಕೆ ಮಾಡಬಾರದು, ಸ್ಥಿರಾಸ್ತಿ ಖರೀದಿಯ ಚಿಂತನೆ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತುಲಾ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮನೆ ಬದಲಾವಣೆಯ ಮಾತುಕತೆ ದಾಂಪತ್ಯದಲ್ಲಿ ಕಲಹ.
ವೃಶ್ಚಿಕ: ಹಣದ ವಿಷಯದಲ್ಲಿ ನಿರಾಶೆ, ಆರೋಗ್ಯ ದಲ್ಲಿ ಕ್ಷೀಣತೆ, ಅಧಿಕ ಖರ್ಚು.
ಧನು: ಆದಾಯಕ್ಕಿಂತ ಖರ್ಚು ಹೆಚ್ಚು, ಮನಸ್ಸಿನಲ್ಲಿ ಅಶಾಂತಿ, ಅಧಿಕಾರಿಗಳಿಗೆ ಹೆಚ್ಚು ಶ್ರಮ.
ಮಕರ: ಮಾನಸಿಕ ಭಯ ಅಧಿಕ ಸಹೋದರರಿಂದ ತೊಂದರೆ, ಸಣ್ಣಪುಟ್ಟ ಅಪಘಾತ.
ಕುಂಭ: ಉದ್ಯೋಗದಲ್ಲಿ ಪ್ರಗತಿ, ಪ್ರಯಾಣದಿಂದ ಅನಾನುಕೂಲ, ಆಸ್ತಿ ಮಾರಾಟದಲ್ಲಿ ಹಿನ್ನಡೆ.
ಮೀನ: ಪಾಲುದಾರಿಕೆಯಲ್ಲಿ ಅನುಕೂಲ, ಸ್ಥಿರಾಸ್ತಿಯಿಂದ ಯೋಗ ಫಲ, ಮಕ್ಕಳಿಂದ ಅನುಕೂಲ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…