ಉಡುಪಿ: ಕಳೆದ ಒಂದು ತಿಂಗಳಿನಿಂದ ಉಡುಪಿ ವಿಧಾನಸಭಾ ಕ್ಷೇತ್ರ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿ ಮಾಡುತ್ತಿದೆ. ಒಂದೆಡೆ ಪ್ರಮೋದ್ ಮಧ್ವರಾಜರ ಬಿಜೆಪಿ ಸೇರ್ಪಡೆಯ ಸುದ್ದಿಯಾದರೇ ಮತ್ತೊಂದೆಡೆ ಶಿರೂರು ಶ್ರೀಗಳು ಚುನಾವಣ ರಂಗಕ್ಕೆ ಇಳಿದಿರುವುದು. ಈಗ ಸಮಾಜಸೇವೆಯ ಮುಖಾಂತರ ಜನಮಾನಸರಾಗಿ ಆಟೋ ಚಾಲಕರಿಗೆ ಆಶ್ರಯದಾತನಾಗಿ ಹೆಸರು ಪಡೆದಿರುವ ಆಶ್ರಯದಾತ ರಮೇಶ್ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.
ಒಟ್ಟಾರೆಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು ದಿಕೊಬ್ಬರಂತೆ ಹೊಸ ಮುಖಗಳು ಅಖಾಡಕ್ಕಿಳಿಯುತ್ತಿವೆ ಆದರೇ ಮತದಾರನ ಚಿತ್ತ ಯಾವಾ ಕಡೆ ಇದೆ ಎಂಬುದನ್ನ ಕಾದು ನೋಡಬೇಕಾಗಿದೆ.
ಸಮಾಜಸೇವೆಯಲ್ಲಿ ಕೀರ್ತಿಯನ್ನ ಪಡೆದಿರುವ ರಮೇಶ್ ಶೆಟ್ಟಿ ಈ ಬಾರಿ ಚುಣಾವಣ ಅಖಾಡಕ್ಕೆ ಇಳಿದಿರುವುದು ಅಭಿಮಾನಿಗಳಲ್ಲಿ ಸಂತಸ ಹೆಚ್ಚಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…