ಉಡುಪಿ: ಕಳೆದ ಒಂದು ತಿಂಗಳಿನಿಂದ ಉಡುಪಿ ವಿಧಾನಸಭಾ ಕ್ಷೇತ್ರ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿ ಮಾಡುತ್ತಿದೆ. ಒಂದೆಡೆ ಪ್ರಮೋದ್ ಮಧ್ವರಾಜರ ಬಿಜೆಪಿ ಸೇರ್ಪಡೆಯ ಸುದ್ದಿಯಾದರೇ ಮತ್ತೊಂದೆಡೆ ಶಿರೂರು ಶ್ರೀಗಳು ಚುನಾವಣ ರಂಗಕ್ಕೆ ಇಳಿದಿರುವುದು. ಈಗ ಸಮಾಜಸೇವೆಯ ಮುಖಾಂತರ ಜನಮಾನಸರಾಗಿ ಆಟೋ ಚಾಲಕರಿಗೆ ಆಶ್ರಯದಾತನಾಗಿ ಹೆಸರು ಪಡೆದಿರುವ ಆಶ್ರಯದಾತ ರಮೇಶ್ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ.
ಒಟ್ಟಾರೆಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು ದಿಕೊಬ್ಬರಂತೆ ಹೊಸ ಮುಖಗಳು ಅಖಾಡಕ್ಕಿಳಿಯುತ್ತಿವೆ ಆದರೇ ಮತದಾರನ ಚಿತ್ತ ಯಾವಾ ಕಡೆ ಇದೆ ಎಂಬುದನ್ನ ಕಾದು ನೋಡಬೇಕಾಗಿದೆ.
ಸಮಾಜಸೇವೆಯಲ್ಲಿ ಕೀರ್ತಿಯನ್ನ ಪಡೆದಿರುವ ರಮೇಶ್ ಶೆಟ್ಟಿ ಈ ಬಾರಿ ಚುಣಾವಣ ಅಖಾಡಕ್ಕೆ ಇಳಿದಿರುವುದು ಅಭಿಮಾನಿಗಳಲ್ಲಿ ಸಂತಸ ಹೆಚ್ಚಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…