Featured

ರಂಜಾನ್ ಅವಧಿಯಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಸಮಯದಲ್ಲಿ ವಿನಾಯಿತಿಗೆ ಸಿಎಂ ಗೆ ಮನವಿ – vishwanews24

ರಂಜಾನ್​ ವೇಳೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿಗೆ ಸಿಎಂಗೆ ಮನವಿ ಪತ್ರ

ಬೆಂಗಳೂರು: ರಂಜಾನ್  ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ  ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್​ ಅಹ್ಮದ್ ಮತ್ತು ನಜೀರ್​ ಅಹ್ಮದ್​ ಪತ್ರ ಬರೆದಿದ್ದಾರೆ. ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ರಂಜಾನ್​ ಉಪವಾಸ ತೊರೆಯಲು ಅನುಕೂಲವಾಗುವಂತೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಅಲ್ಲಿನ ಸರ್ಕಾರಗಳು ವಿನಾಯಿತಿ ನೀಡುತ್ತಿವೆ. ಅದೇರೀತಿ ರಾಜ್ಯದಲ್ಲೂ ಕೂಡ ವಿನಾಯಿತಿ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಪತ್ರದಲ್ಲಿ ಏನಿದೆ?
“ರಂಜಾನ್​ ತಿಂಗಳು ಸಮೀಸುತ್ತಿದ್ದು, ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ ಸರ್ಕಾರವು ರಂಜಾನ್​ ತಿಂಗಳಲ್ಲಿ ಮುಸ್ಲಿಂ ಬಾಂಧವರು ಒಂದು ತಿಂಗಳು ಉಪವಾಸ ಇರುತ್ತಾರೆ. ಹೀಗಾಗಿ, ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸಗಳಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡಲಾಗಿದೆ.”

“ಆದುದರಿಂದ ದಯಮಾಡಿ ತಾವು ನಮ್ಮ ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸದಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡುವಂತೆ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

6 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago