Featured

ರಂಜಾನ್ ಅವಧಿಯಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಸಮಯದಲ್ಲಿ ವಿನಾಯಿತಿಗೆ ಸಿಎಂ ಗೆ ಮನವಿ – vishwanews24

ರಂಜಾನ್​ ವೇಳೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿಗೆ ಸಿಎಂಗೆ ಮನವಿ ಪತ್ರ

ಬೆಂಗಳೂರು: ರಂಜಾನ್  ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ  ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಕೆಪಿಸಿಸಿ ಉಪಾಧ್ಯಕ್ಷರಾದ ಸೈಯದ್​ ಅಹ್ಮದ್ ಮತ್ತು ನಜೀರ್​ ಅಹ್ಮದ್​ ಪತ್ರ ಬರೆದಿದ್ದಾರೆ. ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ರಂಜಾನ್​ ಉಪವಾಸ ತೊರೆಯಲು ಅನುಕೂಲವಾಗುವಂತೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ ಅಲ್ಲಿನ ಸರ್ಕಾರಗಳು ವಿನಾಯಿತಿ ನೀಡುತ್ತಿವೆ. ಅದೇರೀತಿ ರಾಜ್ಯದಲ್ಲೂ ಕೂಡ ವಿನಾಯಿತಿ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಪತ್ರದಲ್ಲಿ ಏನಿದೆ?
“ರಂಜಾನ್​ ತಿಂಗಳು ಸಮೀಸುತ್ತಿದ್ದು, ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ ಸರ್ಕಾರವು ರಂಜಾನ್​ ತಿಂಗಳಲ್ಲಿ ಮುಸ್ಲಿಂ ಬಾಂಧವರು ಒಂದು ತಿಂಗಳು ಉಪವಾಸ ಇರುತ್ತಾರೆ. ಹೀಗಾಗಿ, ಅಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸಗಳಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡಲಾಗಿದೆ.”

“ಆದುದರಿಂದ ದಯಮಾಡಿ ತಾವು ನಮ್ಮ ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಜೆ 4 ಗಂಟೆಯ ನಂತರ ಅವರುಗಳ ನಿವಾಸದಲ್ಲಿ ಉಪವಾಸ ಬಿಡಲು (ಇಪ್ತಿಯಾರ್​) ಅನುಮತಿ ನೀಡುವಂತೆ ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

6 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

6 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

6 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

7 hours ago