Featured

ರಕ್ಷಣಾ ಸಚಿವಾಲಯದಿಂದ ಧರ್ಮಸ್ಥಳಕ್ಕೆ ಬಂತು ಟಿ-565 ಯುದ್ಧ ಟ್ಯಾಂಕ್ – Vishwanews24

ರಕ್ಷಣಾ ಸಚಿವಾಲಯದಿಂದ ಧರ್ಮಸ್ಥಳಕ್ಕೆ ಬಂತು ಟಿ-565 ಯುದ್ಧ ಟ್ಯಾಂಕ್

ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದಲ್ಲಿರುವ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಯುದ್ಧ ಟ್ಯಾಂಕ್ ಕೊಡುಗೆಯಾಗಿ ನೀಡಲಾಗಿದೆ.

ಭಾರತೀಯ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಧರ್ಮಸ್ಥಳದ ಮಂಜೂಷಾ ವಸ್ತಸಂಗ್ರಹಾಲಯಕ್ಕೆ ಟಿ-565 ಯುದ್ಧ ಟ್ಯಾಂಕ್​ನ್ನು ರವಾನಿಸಲಾಗಿದೆ. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಟಿ-565 ಯುದ್ಧ ಟ್ಯಾಂಕ್ ಬಳಕೆಯಾಗಿದೆ. 1971ರ ಇಂಡೋ-ಪಾಕ್ ಯುದ್ಧ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಈ ಟ್ಯಾಂಕ್ ಭಾಗಿಯಾಗಿದೆ.

40 ಟನ್‌ಗಳಷ್ಟು ತೂಕ ಹೊಂದಿರುವ ಟಿ-565 ಯುದ್ಧ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲವಿದೆ. ಗಂಟೆಗೆ 51 ಕಿ.ಮೀ. ಗರಿಷ್ಠ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. 1968ರಲ್ಲಿ ಭಾರತೀಯ ಸೇನೆಗೆ ಈ ಟ್ಯಾಂಕ್ ಸೇರ್ಪಡೆಯಾಗಿದ್ದು, ಸೋವಿಯತ್ ಒಕ್ಕೂಟ ಸಿಬ್ಬಂದಿ ಇದನ್ನು ನಿರ್ಮಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

24 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago