Featured

ರಕ್ಷಣೆಗಾಗಿ  ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ  – vishwanews24

ರಕ್ಷಣೆಗಾಗಿ ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಇರುವ ಠಾಣೆಗೆ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಬಗ್ಗೆ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ಸಂಬಂಧ 13 ಮಂದಿ ಆರೋಪಿಗಳಿದ್ದಾರೆ. ಬೆಳಗ್ಗೆಯಿಂದ ಮಾಧ್ಯಮದವರು ಕ್ಯಾಮೆರಾ ಹಿಡಿದು ಕುಳಿತಿರುತ್ತಾರೆ. ಪೊಲೀಸರಿಗೆ ಯಾವುದೇ ಅಡತಡೆಗಳಿಲ್ಲದೇ ವಿಚಾರಣೆ ಮಾಡಲು ಅವಕಾಶಬೇಕು. ಆ ಹಿತದೃಷ್ಟಿಯಿಂದ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ತಿಳಿಸಿದರು.

ದರ್ಶನ್ ಪ್ರಕರಣ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡದ ಆರೋಪದ ಕುರಿತು ಮಾತನಾಡಿದ ಅವರು, ಸರ್ಕಾರದ ಯಾವ ಒತ್ತಡವೂ ಇಲ್ಲ, ಈ ಬಗ್ಗೆ ನಾನು ವಿಚಾರಿಸಿದ್ದೇನೆ. ನಮ್ಮ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರು ಇದರಲ್ಲಿ ಇನ್ವಾಲ್ ಆಗಿಲ್ಲ. ಯಾರೂ ಕೂಡ ಈ ಕೇಸ್‌ನಲ್ಲಿ ಹಸ್ತಕ್ಷೇಪ ಮಾಡ್ತಿಲ್ಲ. ಈ ಪ್ರಕರಣದ ಬಗ್ಗೆ ನಾವು ಪ್ರತಿಕ್ರಿಯೆ ಕೂಡ ಮಾಡುತ್ತಿಲ್ಲ ಎಂದು ಹೇಳಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago