Featured

ರಕ್ಷಿತ್ ಹಾಗೂ ರಿಷಭ್  ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು , ಅವರು ನನಗೆ ಅವಕಾಶ ನೀಡಿದರು : ರಶ್ಮಿಕಾ ಮಂದಣ್ಣ – Vishwanews24

ರಕ್ಷಿತ್ ಹಾಗೂ ರಿಷಬ್  ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು , ಅವರು ನನಗೆ ಅವಕಾಶ ನೀಡಿದರು : ರಶ್ಮಿಕಾ ಮಂದಣ್ಣ

ಬಹುಭಾಷಾ ನಟಿಯಾಗಿ ರಶ್ಮಿಕಾ ಮಂದಣ್ಣ  ಸದ್ದು ಮಾಡ್ತಿದ್ದಾರೆ. ಸದ್ಯ `ಮಿಷನ್ ಮಜ್ನು’ ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕಿರಿಕ್ ಬ್ಯೂಟಿ ರಶ್ಮಿಕಾ, ರಕ್ಷಿತ್ ಮತ್ತು ರಿಷಬ್ ಮತ್ತು ಪುನೀತ್ ರಾಜ್‌ಕುಮಾರ್ ಅವರನ್ನ ನೆನಪಿಸಿಕೊಂಡಿದ್ದಾರೆ. ಇಬ್ಬರ ಬಗ್ಗೆ ಮಾತನಾಡಿರುವ ನಟಿಯ ಹೇಳಿಕೆ ಸಖತ್ ಸದ್ದು ಮಾಡುತ್ತಿದೆ.

ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದೇ ಕಿರಿಕ್ ಪಾರ್ಟಿ ಸಿನಿಮಾದಿಂದ, ರಿಷಬ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ರಶ್ಮಿಕಾ ನಟಿಸಿದ್ದರು. ಎರಡನೇ ಸಿನಿಮಾ `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ರಶ್ಮಿಕಾ ನಟಿಸಿದ್ದರು. ರಶ್ಮಿಕಾ ನಟಿಸಿದ ಈ ಎರಡು ಸಿನಿಮಾಗಳ ಬಗ್ಗೆ ಸಂದರ್ಶನವೊಂದರಲ್ಲಿ ಮತ್ತೆ ಪ್ರಶ್ನೆ ಎದುರಾಗಿದೆ. ಈ ನಟಿ ಅಚ್ಚರಿಯ ಹೇಳಿಕೆಯನ್ನ ಕೊಟ್ಟಿದ್ದಾರೆ.

ರಕ್ಷಿತ್ ಶೆಟ್ಟಿಹಾಗೂ ರಿಷಬ್  ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು. ಅವರು ನನಗೆ ಅವಕಾಶ ನೀಡಿದರು. `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ನಟಿಸಿದೆ. ಅವರು ವಿಶಾಲವಾಗಿ ಹೇಗೆ ಆಲೋಚಿಸೋದು ಅಂತಾ ಹೇಳಿಕೊಟ್ಟರು. ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳ್ಳುತ್ತೇನೆ. ನನ್ನ ಕಡೆಯಿಂದ ಅವರಿಗೆ ಧನ್ಯವಾದ ಎಂದಿದ್ದಾರೆ ರಶ್ಮಿಕಾ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

 

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

3 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

3 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

3 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

3 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

3 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

3 days ago