Featured

ರಕ್ಷಿತ್ ಹಾಗೂ ರಿಷಭ್  ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು , ಅವರು ನನಗೆ ಅವಕಾಶ ನೀಡಿದರು : ರಶ್ಮಿಕಾ ಮಂದಣ್ಣ – Vishwanews24

ರಕ್ಷಿತ್ ಹಾಗೂ ರಿಷಬ್  ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು , ಅವರು ನನಗೆ ಅವಕಾಶ ನೀಡಿದರು : ರಶ್ಮಿಕಾ ಮಂದಣ್ಣ

ಬಹುಭಾಷಾ ನಟಿಯಾಗಿ ರಶ್ಮಿಕಾ ಮಂದಣ್ಣ  ಸದ್ದು ಮಾಡ್ತಿದ್ದಾರೆ. ಸದ್ಯ `ಮಿಷನ್ ಮಜ್ನು’ ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕಿರಿಕ್ ಬ್ಯೂಟಿ ರಶ್ಮಿಕಾ, ರಕ್ಷಿತ್ ಮತ್ತು ರಿಷಬ್ ಮತ್ತು ಪುನೀತ್ ರಾಜ್‌ಕುಮಾರ್ ಅವರನ್ನ ನೆನಪಿಸಿಕೊಂಡಿದ್ದಾರೆ. ಇಬ್ಬರ ಬಗ್ಗೆ ಮಾತನಾಡಿರುವ ನಟಿಯ ಹೇಳಿಕೆ ಸಖತ್ ಸದ್ದು ಮಾಡುತ್ತಿದೆ.

ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದೇ ಕಿರಿಕ್ ಪಾರ್ಟಿ ಸಿನಿಮಾದಿಂದ, ರಿಷಬ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ರಶ್ಮಿಕಾ ನಟಿಸಿದ್ದರು. ಎರಡನೇ ಸಿನಿಮಾ `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ರಶ್ಮಿಕಾ ನಟಿಸಿದ್ದರು. ರಶ್ಮಿಕಾ ನಟಿಸಿದ ಈ ಎರಡು ಸಿನಿಮಾಗಳ ಬಗ್ಗೆ ಸಂದರ್ಶನವೊಂದರಲ್ಲಿ ಮತ್ತೆ ಪ್ರಶ್ನೆ ಎದುರಾಗಿದೆ. ಈ ನಟಿ ಅಚ್ಚರಿಯ ಹೇಳಿಕೆಯನ್ನ ಕೊಟ್ಟಿದ್ದಾರೆ.

ರಕ್ಷಿತ್ ಶೆಟ್ಟಿಹಾಗೂ ರಿಷಬ್  ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು. ಅವರು ನನಗೆ ಅವಕಾಶ ನೀಡಿದರು. `ಅಂಜನಿಪುತ್ರ’ ಚಿತ್ರದಲ್ಲಿ ಪುನೀತ್ ಜೊತೆ ನಟಿಸಿದೆ. ಅವರು ವಿಶಾಲವಾಗಿ ಹೇಗೆ ಆಲೋಚಿಸೋದು ಅಂತಾ ಹೇಳಿಕೊಟ್ಟರು. ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳ್ಳುತ್ತೇನೆ. ನನ್ನ ಕಡೆಯಿಂದ ಅವರಿಗೆ ಧನ್ಯವಾದ ಎಂದಿದ್ದಾರೆ ರಶ್ಮಿಕಾ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

19 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

19 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

19 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

19 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago