ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಇಂದು ಮತ್ತೊಮ್ಮೆ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ತನ್ನ ಸುಸ್ಟಿದಾರರ ಎಫ್ ಐ ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿದೆ ಅದನ್ನು ತಕ್ಷಣ ತೆರವು ಮಾಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಪತ್ರ ಬರೆದು ಮಾಧ್ಯಮಗಳಿಗೆ ಸುಳ್ಳು ಮಾಹಿತಿ ನೀಡಿದ್ದು, ಈ ತಡೆಯಾಜ್ಞೆ ಪ್ರತಿಯನ್ನು ರಘುಪತಿ ಭಟ್ ಬಳಿ ಇದ್ದರೆ ತಕ್ಷಣ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮಾಧ್ಯಮಗಳಿಗೆ ನೀಡುವಂತೆ ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ..
ದಿನಾಂಕ ನವೆಂಬರ್ 9 ರಂದು ಪತ್ರಿಕಾಗೋಷ್ಟಿ ನಡೆಸಿ ರಘುಪತಿ ಭಟ್ ಆಧಾರ ರಹಿತ ಆರೋಪಗಳಿಗೆ ಬ್ಯಾಂಕಿನ ಆಡಳಿತ ಮಂಡಳಿ ಉತ್ತರ ನೀಡಿ ಯಾವುದೇ ತನಿಖೆಗೆ ಸ್ವಾಗತ ಎಂದು ತಿಳಿಸಿದರೂ, ಹತಾಶ ಮನಸ್ಥಿತಿಯ ರಘುಪತಿ ಭಟ್ ಇದೀಗ ನ್ಯಾಯಾಂಗ ವ್ಯವಸ್ಥೆಯನ್ನೇ ತಿರುಚಿ ಸುಳ್ಳು ಸುದ್ದಿ ಸೃಷ್ಟಿಸಿ ಮಾಧ್ಯಮಗಳು ಹಾಗೂ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದ್ದಾರೆ.
ರಘುಪತಿ ಭಟ್ ರವರು ಇದೀಗ ತಮ್ಮ ಸ್ವಾರ್ಥ ಸಾಧನೆಗಾಗಿ ಇಡೀ ಸಹಕಾರಿ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ಇದು ಇಡೀ ಸಹಕಾರಿ ಕ್ಷೇತ್ರಕ್ಕೆ ಮಾಡಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…