ಉಡುಪಿ

ರಘುಪತಿ ಭಟ್ ಬಂಡಾಯ – ಬಿ.ವೈ ರಾಘವೇಂದ್ರ ಹೇಳಿದಿಷ್ಟು…!!:vishwanews24

ರಘುಪತಿ ಭಟ್ ಬಿಜೆಪಿಯ ಆಸ್ತಿ ಗೌರವಹಿತವಾಗಿ ನಾಮಪತ್ರ ವಾಪಸ್ ಪಡೆಯುವ ವಿಶ್ವಾಸವಿದೆ : ಬಿ ವೈ ರಾಘವೇಂದ್ರ

Bengaluru: ರಘುಪತಿ ಭಟ್ ಬಂಡಾಯ ಅಭ್ಯರ್ಥಿ ವಿಚಾರವಾಗಿ ಬಿ ವೈ ರಾಘವೇಂದ್ರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು ” ಈ ಗೊಂದಲವನ್ನು ಸರಿ ಮಾಡಲು ರಾಜ್ಯಮಟ್ಟದ ನಾಯಕರು ಇದ್ದಾರೆ ಖಂಡಿತವಾಗಿ ಸರಿ ಮಾಡುತ್ತಾರೆಂಬ ಅತ್ಯಂತ ವಿಶ್ವಾಸ ಇದೆ. ಎಲ್ಲಾ ವಿಚಾರದಲ್ಲೂ ರಘುಪತಿ ಭಟ್ ಅವರನ್ನು ವಿಶ್ವಾಸ ಗಳಿಸಿ ವಾಪಸ್ ಪಡೆಯುವ ಪ್ರಯತ್ನ ಮಾಡುತ್ತಾರೆ .
ಎಂದು ನಮ್ಮ ಕಾರ್ಯಕರ್ತರಿಗೆ ಬೆಲೆಕಟ್ಟಲು ಸಾಧ್ಯವಿಲ್ಲ ರಘುಪತಿ ಭಟ್ ಭಾರತೀಯ ಜನತಾ ಪಾರ್ಟಿಯ ಆಸ್ತಿ ಯಾವ ಬೆಲೆಯನ್ನು ತೆತ್ತಾದರೂ ಗೌರವಯುತವಾಗಿ ಅವರನ್ನು ಪಾರ್ಟಿಯಲ್ಲಿ ಉಳಿಸುವ ಪ್ರಯತ್ನವನ್ನು ಹಿರಿಯರು ಸಂಘಟನೆಯ ಮುಖಂಡರು ಮಾಡುತ್ತಾರೆ, ಅದರ ಅದರ ಮೇಲು ಮುಂದುವರೆದರೆ ವಿಧಿ ಅದನ್ನು ಎದುರಿಸುವ ತಾಕತ್ತು ಕೂಡ ಸಂಘಟನೆಗೆ ಇದೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago