ರಘುಪತಿ ಭಟ್ ಬಿಜೆಪಿಯ ಆಸ್ತಿ ಗೌರವಹಿತವಾಗಿ ನಾಮಪತ್ರ ವಾಪಸ್ ಪಡೆಯುವ ವಿಶ್ವಾಸವಿದೆ : ಬಿ ವೈ ರಾಘವೇಂದ್ರ
Bengaluru: ರಘುಪತಿ ಭಟ್ ಬಂಡಾಯ ಅಭ್ಯರ್ಥಿ ವಿಚಾರವಾಗಿ ಬಿ ವೈ ರಾಘವೇಂದ್ರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು ” ಈ ಗೊಂದಲವನ್ನು ಸರಿ ಮಾಡಲು ರಾಜ್ಯಮಟ್ಟದ ನಾಯಕರು ಇದ್ದಾರೆ ಖಂಡಿತವಾಗಿ ಸರಿ ಮಾಡುತ್ತಾರೆಂಬ ಅತ್ಯಂತ ವಿಶ್ವಾಸ ಇದೆ. ಎಲ್ಲಾ ವಿಚಾರದಲ್ಲೂ ರಘುಪತಿ ಭಟ್ ಅವರನ್ನು ವಿಶ್ವಾಸ ಗಳಿಸಿ ವಾಪಸ್ ಪಡೆಯುವ ಪ್ರಯತ್ನ ಮಾಡುತ್ತಾರೆ .
ಎಂದು ನಮ್ಮ ಕಾರ್ಯಕರ್ತರಿಗೆ ಬೆಲೆಕಟ್ಟಲು ಸಾಧ್ಯವಿಲ್ಲ ರಘುಪತಿ ಭಟ್ ಭಾರತೀಯ ಜನತಾ ಪಾರ್ಟಿಯ ಆಸ್ತಿ ಯಾವ ಬೆಲೆಯನ್ನು ತೆತ್ತಾದರೂ ಗೌರವಯುತವಾಗಿ ಅವರನ್ನು ಪಾರ್ಟಿಯಲ್ಲಿ ಉಳಿಸುವ ಪ್ರಯತ್ನವನ್ನು ಹಿರಿಯರು ಸಂಘಟನೆಯ ಮುಖಂಡರು ಮಾಡುತ್ತಾರೆ, ಅದರ ಅದರ ಮೇಲು ಮುಂದುವರೆದರೆ ವಿಧಿ ಅದನ್ನು ಎದುರಿಸುವ ತಾಕತ್ತು ಕೂಡ ಸಂಘಟನೆಗೆ ಇದೆ ಎಂದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…