ಬೆಂಗಳೂರು: ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯಿಂದ ಅನ್ಯಾಯವಾಗಿದೆ ಎಂಬ ವಿಚಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ ಬೆನ್ನಲ್ಲೆ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ರ್ಥಿ ರಘುಪತಿ ಭಟ್ ಅವರ ಮನವೊಲಿಕೆಗೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರು ಆಗಮಿಸುವ ಸಾಧ್ಯತೆ ಇದೆ ಎಂಬ ಮಾತು ಬಿ ಎಸ್ ವೈ ಅವರ ಆಪ್ತ ಮೂಲದಿಂದ ಹೊರ ಬಿದ್ದಿದೆ.
ಭಾರತೀಯ ಜನತಾ ಪರ್ಟಿಯಲ್ಲಿ ಸುಮಾರು ೩೦ ರ್ಷದಿಂದ ಕರ್ಯರ್ತರಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ತಪ್ಪಿದ್ದು ತದನಂತರ ರಘುಪತಿ ಭಟ್ ಅವರನ್ನ ವಿಧಾನಪರಿಷತ್ ಚುನಾವಣೆಯ ಅಭ್ರ್ಥಿಯನ್ನಾಗಿ ಮಾಡಬಹುದೆಂಬ ಕುತೂಹಲ ಕರ್ಯರ್ತರಲ್ಲೂ ಮೂಡಿತು . ಈ ಪ್ರಯುಕ್ತ ರಘುಪತಿ ಭಟ್ ಅವರು ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಾವಣೆಯನ್ನು ಕೂಡ ಮಾಡಿದ್ದರು ಆದರೆ ಕಡೆ ಕ್ಷಣದಲ್ಲಿ ಭಾರತೀಯ ಜನತಾ ಪರ್ಟಿ ಶಿವಮೊಗ್ಗ ಮೂಲದ ಡಾ.ಧನಂಜಯ ರ್ಜಿ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಬೇಸರಗೊಂಡ ರಘುಪತಿ ಭಟ್ ಅವರು ಭಾರತೀಯ ಜನತಾ ಪರ್ಟಿಯ ವಿರುದ್ಧ ಬಂಡಾಯ ಅಭ್ರ್ಥಿಯಾಗಿ ಇಂದು ಸುಮಾರು ಐನ್ನೂರಕ್ಕೂ ಅಧಿಕ ಅಭಿಮಾನಿಗಳೊಂದಿಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ವಾಪಸ್ ಪಡೆಯಲು ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ ರಘುಪತಿ ಭಟ್ ಅವರ ಮನವೊಲಿಕೆಗೆ ಭಾರತೀಯ ಜನತಾ ಪರ್ಟಿಯ ಮಾಜಿ ರಾಜ್ಯಾಧ್ಯಕ್ಷರು ನಿಕಟ ಪರ್ವ ಮುಖ್ಯಮಂತ್ರಿಗಳು ಹಿರಿಯ ನಾಯಕರು ಆಗಿರುವ ಬಿಎಸ್ ಯಡಿಯೂರಪ್ಪನವರು ಭಟ್ ಅವರನ್ನ ಭೇಟಿಯಾಗಿ ಮನವೊಲಿಸುವ ಪ್ರಯತ್ನವನ್ನು ಮಾಡಲಿದ್ದಾರೆ ಎಂಬ ಮಾಹಿತಿ ಸದ್ಯ ಹೊರಬಿದ್ದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…