Featured

ರಘುಪತಿ ಭಟ್ ಮನವೊಲಿಕೆಗೆ ರಾಜಾಹುಲಿ ಎಂಟ್ರಿ ಸಾಧ್ಯತೆ :ಮಾಹಿತಿ ಹೊರಬಿಟ್ಟ ಬಿಎಸ್ವೈ ಆಪ್ತ ಮೂಲ :vishwanews24

ರಘುಪತಿ ಭಟ್ ಮನವೊಲಿಕೆಗೆ ರಾಜಾಹುಲಿ ಎಂಟ್ರಿ ಸಾಧ್ಯತೆ :ಮಾಹಿತಿ ಹೊರಬಿಟ್ಟ ಬಿಎಸ್ವೈ ಆಪ್ತ ಮೂಲ :vishwanews24

ಬೆಂಗಳೂರು: ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯಿಂದ ಅನ್ಯಾಯವಾಗಿದೆ ಎಂಬ ವಿಚಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ ಬೆನ್ನಲ್ಲೆ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ರ‍್ಥಿ ರಘುಪತಿ ಭಟ್ ಅವರ ಮನವೊಲಿಕೆಗೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರು ಆಗಮಿಸುವ ಸಾಧ್ಯತೆ ಇದೆ ಎಂಬ ಮಾತು ಬಿ ಎಸ್ ವೈ ಅವರ ಆಪ್ತ ಮೂಲದಿಂದ ಹೊರ ಬಿದ್ದಿದೆ.

ಭಾರತೀಯ ಜನತಾ ಪರ‍್ಟಿಯಲ್ಲಿ ಸುಮಾರು ೩೦ ರ‍್ಷದಿಂದ ಕರ‍್ಯರ‍್ತರಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ತಪ್ಪಿದ್ದು ತದನಂತರ ರಘುಪತಿ ಭಟ್ ಅವರನ್ನ ವಿಧಾನಪರಿಷತ್ ಚುನಾವಣೆಯ ಅಭ್ರ‍್ಥಿಯನ್ನಾಗಿ ಮಾಡಬಹುದೆಂಬ ಕುತೂಹಲ ಕರ‍್ಯರ‍್ತರಲ್ಲೂ ಮೂಡಿತು . ಈ ಪ್ರಯುಕ್ತ ರಘುಪತಿ ಭಟ್ ಅವರು ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಾವಣೆಯನ್ನು ಕೂಡ ಮಾಡಿದ್ದರು ಆದರೆ ಕಡೆ ಕ್ಷಣದಲ್ಲಿ ಭಾರತೀಯ ಜನತಾ ಪರ‍್ಟಿ ಶಿವಮೊಗ್ಗ ಮೂಲದ ಡಾ.ಧನಂಜಯ ರ‍್ಜಿ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಬೇಸರಗೊಂಡ ರಘುಪತಿ ಭಟ್ ಅವರು ಭಾರತೀಯ ಜನತಾ ಪರ‍್ಟಿಯ ವಿರುದ್ಧ ಬಂಡಾಯ ಅಭ್ರ‍್ಥಿಯಾಗಿ ಇಂದು ಸುಮಾರು ಐನ್ನೂರಕ್ಕೂ ಅಧಿಕ ಅಭಿಮಾನಿಗಳೊಂದಿಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.


ನಾಮಪತ್ರ ವಾಪಸ್ ಪಡೆಯಲು ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ ರಘುಪತಿ ಭಟ್ ಅವರ ಮನವೊಲಿಕೆಗೆ ಭಾರತೀಯ ಜನತಾ ಪರ‍್ಟಿಯ ಮಾಜಿ ರಾಜ್ಯಾಧ್ಯಕ್ಷರು ನಿಕಟ ಪರ‍್ವ ಮುಖ್ಯಮಂತ್ರಿಗಳು ಹಿರಿಯ ನಾಯಕರು ಆಗಿರುವ ಬಿಎಸ್ ಯಡಿಯೂರಪ್ಪನವರು ಭಟ್ ಅವರನ್ನ ಭೇಟಿಯಾಗಿ ಮನವೊಲಿಸುವ ಪ್ರಯತ್ನವನ್ನು ಮಾಡಲಿದ್ದಾರೆ ಎಂಬ ಮಾಹಿತಿ ಸದ್ಯ ಹೊರಬಿದ್ದಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

9 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

15 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago