ಬೆಂಗಳೂರು: ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯಿಂದ ಅನ್ಯಾಯವಾಗಿದೆ ಎಂಬ ವಿಚಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ ಬೆನ್ನಲ್ಲೆ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ರ್ಥಿ ರಘುಪತಿ ಭಟ್ ಅವರ ಮನವೊಲಿಕೆಗೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರು ಆಗಮಿಸುವ ಸಾಧ್ಯತೆ ಇದೆ ಎಂಬ ಮಾತು ಬಿ ಎಸ್ ವೈ ಅವರ ಆಪ್ತ ಮೂಲದಿಂದ ಹೊರ ಬಿದ್ದಿದೆ.
ಭಾರತೀಯ ಜನತಾ ಪರ್ಟಿಯಲ್ಲಿ ಸುಮಾರು ೩೦ ರ್ಷದಿಂದ ಕರ್ಯರ್ತರಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ತಪ್ಪಿದ್ದು ತದನಂತರ ರಘುಪತಿ ಭಟ್ ಅವರನ್ನ ವಿಧಾನಪರಿಷತ್ ಚುನಾವಣೆಯ ಅಭ್ರ್ಥಿಯನ್ನಾಗಿ ಮಾಡಬಹುದೆಂಬ ಕುತೂಹಲ ಕರ್ಯರ್ತರಲ್ಲೂ ಮೂಡಿತು . ಈ ಪ್ರಯುಕ್ತ ರಘುಪತಿ ಭಟ್ ಅವರು ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಾವಣೆಯನ್ನು ಕೂಡ ಮಾಡಿದ್ದರು ಆದರೆ ಕಡೆ ಕ್ಷಣದಲ್ಲಿ ಭಾರತೀಯ ಜನತಾ ಪರ್ಟಿ ಶಿವಮೊಗ್ಗ ಮೂಲದ ಡಾ.ಧನಂಜಯ ರ್ಜಿ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಬೇಸರಗೊಂಡ ರಘುಪತಿ ಭಟ್ ಅವರು ಭಾರತೀಯ ಜನತಾ ಪರ್ಟಿಯ ವಿರುದ್ಧ ಬಂಡಾಯ ಅಭ್ರ್ಥಿಯಾಗಿ ಇಂದು ಸುಮಾರು ಐನ್ನೂರಕ್ಕೂ ಅಧಿಕ ಅಭಿಮಾನಿಗಳೊಂದಿಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ವಾಪಸ್ ಪಡೆಯಲು ಇನ್ನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ ರಘುಪತಿ ಭಟ್ ಅವರ ಮನವೊಲಿಕೆಗೆ ಭಾರತೀಯ ಜನತಾ ಪರ್ಟಿಯ ಮಾಜಿ ರಾಜ್ಯಾಧ್ಯಕ್ಷರು ನಿಕಟ ಪರ್ವ ಮುಖ್ಯಮಂತ್ರಿಗಳು ಹಿರಿಯ ನಾಯಕರು ಆಗಿರುವ ಬಿಎಸ್ ಯಡಿಯೂರಪ್ಪನವರು ಭಟ್ ಅವರನ್ನ ಭೇಟಿಯಾಗಿ ಮನವೊಲಿಸುವ ಪ್ರಯತ್ನವನ್ನು ಮಾಡಲಿದ್ದಾರೆ ಎಂಬ ಮಾಹಿತಿ ಸದ್ಯ ಹೊರಬಿದ್ದಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…