ಚೆನ್ನೈ: ರಥೋತ್ಸವ ನೋಡಲು ಬಂದ ಬಾಲಕಿಯನ್ನು ಅಪಹರಣಗೈದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಪ್ರಕರಣ ತಮಿಳುನಾಡಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮಾ.9 ರಂದು ಈ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ʼ
ಮಾ. 9 ರಂದು 17 ವರ್ಷದ ಬಾಲಕಿ ವೀರಕುಮಾರಸ್ವಾಮಿ ದೇವಸ್ಥಾನದ ರಥೋತ್ಸವ ನೋಡಲು ವೆಲ್ಲಕೋವಿಲ್ಗೆ ಗ್ರಾಮಕ್ಕೆ ಭೇಟಿ ನೀಡಿದ್ದಳು. ಈ ವೇಳೆ ಏಳು ಮಂದಿ ಬಾಲಕಿಯನ್ನು ಅಪಹರಿಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಬಾಲಕಿಯ ಮನೆಯವರು ದೂರನ್ನು ನೀಡಿದ್ದಾರೆ. ಪೊಲೀಸರು ಘಟನಾ ಸಂಬಂಧ ಆರೋಪಿಗಳನ್ನು ಬಂಧಿಸಲು ಎರಡು ವಿಶೇಷ ತಂಡವನ್ನು ರಚಿಸಿ, ಕಾಮರಾಜಪುರಂನ 32 ವರ್ಷದ ಆರೋಪಿ ಮತ್ತು 29 ವರ್ಷದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ತೀವ್ರ ವಿಚಾರಣೆ ಬಳಿಕ ಉಳಿದವರನ್ನು ಬಂಧಿಸಲಾಗಿದೆ. ಕೃತ್ಯವೆಸಗಿಗ 7 ಮಂದಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…