ಚೆನ್ನೈ: ರಥೋತ್ಸವ ನೋಡಲು ಬಂದ ಬಾಲಕಿಯನ್ನು ಅಪಹರಣಗೈದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಪ್ರಕರಣ ತಮಿಳುನಾಡಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮಾ.9 ರಂದು ಈ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ʼ
ಮಾ. 9 ರಂದು 17 ವರ್ಷದ ಬಾಲಕಿ ವೀರಕುಮಾರಸ್ವಾಮಿ ದೇವಸ್ಥಾನದ ರಥೋತ್ಸವ ನೋಡಲು ವೆಲ್ಲಕೋವಿಲ್ಗೆ ಗ್ರಾಮಕ್ಕೆ ಭೇಟಿ ನೀಡಿದ್ದಳು. ಈ ವೇಳೆ ಏಳು ಮಂದಿ ಬಾಲಕಿಯನ್ನು ಅಪಹರಿಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಬಾಲಕಿಯ ಮನೆಯವರು ದೂರನ್ನು ನೀಡಿದ್ದಾರೆ. ಪೊಲೀಸರು ಘಟನಾ ಸಂಬಂಧ ಆರೋಪಿಗಳನ್ನು ಬಂಧಿಸಲು ಎರಡು ವಿಶೇಷ ತಂಡವನ್ನು ರಚಿಸಿ, ಕಾಮರಾಜಪುರಂನ 32 ವರ್ಷದ ಆರೋಪಿ ಮತ್ತು 29 ವರ್ಷದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ತೀವ್ರ ವಿಚಾರಣೆ ಬಳಿಕ ಉಳಿದವರನ್ನು ಬಂಧಿಸಲಾಗಿದೆ. ಕೃತ್ಯವೆಸಗಿಗ 7 ಮಂದಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…