ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಐದು ತಿಂಗಳ ಹಿಂದೆ, ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತ ಆಪರೇಷನ್ ಸಿಂಧೂರ ನಡೆಸಿತು. ಇದೇ ವಾಯುನೆಲೆಯಿಂದ ರಫೇಲ್ಗಳು ಗಡಿಯುದ್ದಕ್ಕೂ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡುವ ಕಾರ್ಯಾಚರಣೆ ನಡೆಸಿದ್ದವು. ಆ ಮೂಲಕ ಭಾರತವು ಭಯೋತ್ಪಾದನಾ ವಿರೋಧಿ ಸಂದೇಶ ರವಾನಿಸಿತ್ತು.
ಮುರ್ಮು ಅವರು ಯುದ್ಧ ವಿಮಾನದಲ್ಲಿ ನಡೆಸುತ್ತಿರುವ ಎರಡನೇ ಹಾರಾಟ ಇದು. ಭಾರತದ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ 2023ರ ಏಪ್ರಿಲ್ 8 ರಂದು ಅಸ್ಸಾಂನ ತೇಜ್ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-30 ಎಂಕೆಐ ಜೆಟ್ನಲ್ಲಿ ಮುರ್ಮು ಹಾರಾಟ ನಡೆಸಿದ್ದರು. ಹೀಗೆ ಹಾರಾಟ ನಡೆಸಿದ ಮೂರನೇ ರಾಷ್ಟ್ರಪತಿ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಂಡರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…