ಬೆಂಗಳೂರು: ಅತ್ಯಾಚಾರವನ್ನು ಆನಂದಿಸಿ ಎಂಬ ರಮೇಶ್ ಕುಮಾರ್ ಹೇಳಿಕೆಗೆ ಕಿಡಿಕಾರಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, “ರಮೇಶ್ ಕುಮಾರ್ ಅವರು ಪ್ರಜಾಪ್ರಭುತ್ವದ ದೇವಾಲಯದ ಪಾವಿತ್ರ್ಯತೆಯನ್ನು ಅವಮಾನಿಸಿದ್ದಾರೆ. ಅವರನ್ನು ಸುವರ್ಣಸೌಧ ಪ್ರವೇಶಿಸಲು ಬಿಡಬಾರದು” ಎಂದಿದ್ದಾರೆ.
“ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರ ಮನಸ್ಥಿತಿ ಕಂಡು ಬೇಸರವಾಗುತ್ತಿದೆ. ರಮೇಶ್ ಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಿತ್ತೊಗೆಯಬೇಕು” ಎಂದು ಆಗ್ರಹಿಸಿದ್ದಾರೆ.
“ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಹ ಕ್ಷಮೆಯಾಚಿಸಿದ್ದು, “ನಿನ್ನೆ ನಡೆದ ಕಲಾಪದಲ್ಲಿ ನಮ್ಮದೇ ಶಾಸಕರೊಬ್ಬರು ಆಡಿದ ಮಾತನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾಗಿರುವ ನನಗೆ ಕಾಂಗ್ರೆಸ್ ಶಾಸರೊಬ್ಬರು ಈ ರೀತಿಯ ಮಾತುಗಳನ್ನಾಡಿದ್ದಕ್ಕೆ ಬೇಸರವಾಗಿದೆ. ಕರ್ನಾಟಕದ ಎಲ್ಲಾ ಮಹಿಳೆಯರು ಕ್ಷಮಿಸಿಬಿಡಿ. ಈ ರೀತಿಯ ಮಾತುಗಳು ಎಂದಿಗೂ ಪುನರಾವರ್ತನೆಯಾಗದಂತೆ ನಾನು ಖಚಿತಪಡಿಸುತ್ತೇನೆ” ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…