Featured

ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲು ಮಾಡಿಕೊಳ್ಳಬೇಕು : ಸಿದ್ದರಾಮಯ್ಯ ಆಗ್ರಹ -Vishwanews24

ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲು ಮಾಡಿಕೊಳ್ಳಬೇಕು : ಸಿದ್ದರಾಮಯ್ಯ ಆಗ್ರಹ -Vishwanews24

ಕಲಬುರಗಿ : ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅತ್ಯಾಚಾರದ ಪ್ರಕರಣವೆಂದು ಅರ್ಟಿಲ್ 376ರ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜಾರಕಿಹೊಳಿ ಪ್ರಕರಣದಲ್ಲಿ ಎಫ್ ಐಆರ್ ದಾಖಲು ಮಾಡುವಂತೆ ಮೊದಲೇ ಆಗ್ರಹಿಸಿದ್ದೆ. ಆದರೆ ಈಗ ಯುವತಿ ಪದೇ ಪದೇ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಈ ಪ್ರಕರಣ ಎಸ್ ಐಟಿಯಿಂದ ಸರಿಯಾಗಿ ತನಿಖೆ ಆಗುತ್ತದೆ ಎನ್ನುವ ಭರವಸೆ ನನಗಿಲ್ಲ ಆದ್ದರಿಂದ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ತನಿಖೆ ನಡೆಯಲಿ ಎಂದು ಒತ್ತಾಯಿಸಿದ್ದಾರೆ.

ಯುವತಿ ನಿರ್ಭಯವಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿ, ಪ್ರಕರಣದ ತನಿಖೆ ಸರಿಯಾಗಿ ಮತ್ತು ನ್ಯಾಯ ಸಮ್ಮತ ರೀತಿಯಲ್ಲಿ ಆಗಬೇಕು. ಸತ್ಯ ಹೊರಬರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪಡುಬಿದ್ರಿ : ನಡ್ಸಾಲಿನಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕಕ್ಕೆ ವಿರೋಧ ; ಕಾಮಗಾರಿ ತಾತ್ಕಾಲಿಕ ಸ್ಥಗಿತ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago