ಕಲಬುರಗಿ : ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅತ್ಯಾಚಾರದ ಪ್ರಕರಣವೆಂದು ಅರ್ಟಿಲ್ 376ರ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜಾರಕಿಹೊಳಿ ಪ್ರಕರಣದಲ್ಲಿ ಎಫ್ ಐಆರ್ ದಾಖಲು ಮಾಡುವಂತೆ ಮೊದಲೇ ಆಗ್ರಹಿಸಿದ್ದೆ. ಆದರೆ ಈಗ ಯುವತಿ ಪದೇ ಪದೇ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಈ ಪ್ರಕರಣ ಎಸ್ ಐಟಿಯಿಂದ ಸರಿಯಾಗಿ ತನಿಖೆ ಆಗುತ್ತದೆ ಎನ್ನುವ ಭರವಸೆ ನನಗಿಲ್ಲ ಆದ್ದರಿಂದ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ತನಿಖೆ ನಡೆಯಲಿ ಎಂದು ಒತ್ತಾಯಿಸಿದ್ದಾರೆ.
ಯುವತಿ ನಿರ್ಭಯವಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿ, ಪ್ರಕರಣದ ತನಿಖೆ ಸರಿಯಾಗಿ ಮತ್ತು ನ್ಯಾಯ ಸಮ್ಮತ ರೀತಿಯಲ್ಲಿ ಆಗಬೇಕು. ಸತ್ಯ ಹೊರಬರಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಪಡುಬಿದ್ರಿ : ನಡ್ಸಾಲಿನಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕಕ್ಕೆ ವಿರೋಧ ; ಕಾಮಗಾರಿ ತಾತ್ಕಾಲಿಕ ಸ್ಥಗಿತ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…