ಬೆಂಗಳೂರು : ಎಸ್ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ಎಸ್ಐಟಿ ಅಧಿಕಾರಿಗಳು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಸ್ಐಟಿ ತನಿಖೆಯಲ್ಲಿ ನಾನು ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡೋದಿಲ್ಲ. ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ ಎಸ್ಐಟಿ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ : ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್ ಬೆಂಬಲಿತ ವಿಷ್ಣುಕುಮಾರ್ ಜಯ -Vishwanews24
ಇಂದು ಸಿಡಿ ಲೇಡಿಯನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿರುವಂತ ಎಸ್ಐಟಿ ಅಧಿಕಾರಿಗಳು, ಆಕೆಯನ್ನು ಮೆಡಿಕಲ್ ಚೆಕಪ್ ಮಾಡಿಸಲಿದ್ದಾರೆ. ಮತ್ತೊಂದೆಡೆ ಎಸ್ಐಟಿ ಪೊಲೀಸರು ಸಂತ್ರಸ್ತ ವೀಡಿಯೋ ರಿಲೀಸ್ ಮಾಡಿರುವುದಾಗಿ ಸಂತ್ರಸ್ತೆ ಪರ ವಕೀಲ ಜಗದೀಶ್ ಫೇಸ್ ಬುಕ್ ವೀಡಿಯೋದಲ್ಲಿ ಕಿಡಿಕಾರಿದ್ದಾರೆ.
ಇದರ ಮಧ್ಯೆ ಪ್ರಕರಣ ಕುರಿತಂತೆ ಮಾತನಾಡಿರುವಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಎಸ್ಐಟಿ ಪೊಲೀಸರು ಕಾನೂನು ಬದ್ಧವಾಗಿ ತನಿಖೆ ನಡೆಸುತ್ತಿದ್ದಾರೆ. ಎಸ್ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೂಡ ನೀಡಲಾಗಿದೆ. ಅವರ ಕೆಲಸದಲ್ಲಿ ತಾನು ಮಧ್ಯಪ್ರವೇಶಿಸೋದಿಲ್ಲ. ಕಾಂಗ್ರೆಸ್ ಮೇಟಿ ಪ್ರಕರಣದಲ್ಲಿ ನಡೆದುಕೊಂಡಿದ್ದು ಗೊತ್ತಿದೆ. ಎಫ್ಐಆರ್ ಕೂಡ ದಾಖಲಿಸದೇ ಸಿಐಡಿ ಮೂಲಕ ತನಿಖೆ ನಡೆಸಿ, ಕ್ಲೀನ್ ಚಿಟ್ ಕೊಟ್ಟಿತ್ತು. ಇಂತಹ ಕಾಂಗ್ರೆಸ್ ಗೆ ಈ ಪ್ರಕರಣದ ಬಗ್ಗೆ ಮಾತನಾಡುವಂತ ನೈತಿಕ ಹಕ್ಕಿಲ್ಲ ಎಂಬುದಾಗಿ ಕಿಡಿಕಾರಿದರು.
ಇದನ್ನೂ ಓದಿ :ಮಂಗಳೂರು:ಎ.1 ರಿಂದ ಕರಾವಳಿಯ ತಲಪಾಡಿ, ಹೆಜಮಾಡಿ, ಸಾಸ್ತಾನ ಟೋಲ್ ದರ ಏರಿಕೆ -Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…