ಬೆಂಗಳೂರು : ಎಸ್ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ಎಸ್ಐಟಿ ಅಧಿಕಾರಿಗಳು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಸ್ಐಟಿ ತನಿಖೆಯಲ್ಲಿ ನಾನು ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡೋದಿಲ್ಲ. ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ ಎಸ್ಐಟಿ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ : ಬಂಟ್ವಾಳ: ಮಾಣಿಲ ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್ ಬೆಂಬಲಿತ ವಿಷ್ಣುಕುಮಾರ್ ಜಯ -Vishwanews24
ಇಂದು ಸಿಡಿ ಲೇಡಿಯನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿರುವಂತ ಎಸ್ಐಟಿ ಅಧಿಕಾರಿಗಳು, ಆಕೆಯನ್ನು ಮೆಡಿಕಲ್ ಚೆಕಪ್ ಮಾಡಿಸಲಿದ್ದಾರೆ. ಮತ್ತೊಂದೆಡೆ ಎಸ್ಐಟಿ ಪೊಲೀಸರು ಸಂತ್ರಸ್ತ ವೀಡಿಯೋ ರಿಲೀಸ್ ಮಾಡಿರುವುದಾಗಿ ಸಂತ್ರಸ್ತೆ ಪರ ವಕೀಲ ಜಗದೀಶ್ ಫೇಸ್ ಬುಕ್ ವೀಡಿಯೋದಲ್ಲಿ ಕಿಡಿಕಾರಿದ್ದಾರೆ.
ಇದರ ಮಧ್ಯೆ ಪ್ರಕರಣ ಕುರಿತಂತೆ ಮಾತನಾಡಿರುವಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಎಸ್ಐಟಿ ಪೊಲೀಸರು ಕಾನೂನು ಬದ್ಧವಾಗಿ ತನಿಖೆ ನಡೆಸುತ್ತಿದ್ದಾರೆ. ಎಸ್ಐಟಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೂಡ ನೀಡಲಾಗಿದೆ. ಅವರ ಕೆಲಸದಲ್ಲಿ ತಾನು ಮಧ್ಯಪ್ರವೇಶಿಸೋದಿಲ್ಲ. ಕಾಂಗ್ರೆಸ್ ಮೇಟಿ ಪ್ರಕರಣದಲ್ಲಿ ನಡೆದುಕೊಂಡಿದ್ದು ಗೊತ್ತಿದೆ. ಎಫ್ಐಆರ್ ಕೂಡ ದಾಖಲಿಸದೇ ಸಿಐಡಿ ಮೂಲಕ ತನಿಖೆ ನಡೆಸಿ, ಕ್ಲೀನ್ ಚಿಟ್ ಕೊಟ್ಟಿತ್ತು. ಇಂತಹ ಕಾಂಗ್ರೆಸ್ ಗೆ ಈ ಪ್ರಕರಣದ ಬಗ್ಗೆ ಮಾತನಾಡುವಂತ ನೈತಿಕ ಹಕ್ಕಿಲ್ಲ ಎಂಬುದಾಗಿ ಕಿಡಿಕಾರಿದರು.
ಇದನ್ನೂ ಓದಿ :ಮಂಗಳೂರು:ಎ.1 ರಿಂದ ಕರಾವಳಿಯ ತಲಪಾಡಿ, ಹೆಜಮಾಡಿ, ಸಾಸ್ತಾನ ಟೋಲ್ ದರ ಏರಿಕೆ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…