ಬೆಂಗಳೂರು,: ರಾಜ್ಯ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ನಿಷ್ಪಕ್ಷಪಾತವಾದ, ಕೂಲಂಕಷವಾಗಿ ತನಿಖೆ ನಡೆಸಲಾಗವುದು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಡೀ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗವುದು ಎಂದರು.
ರಮೇಶ್ ಜಾರಕಿಹೊಳಿ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ, ಈ ವಿಚಾರವಾಗಿ ಎಲ್ಲವನ್ನೂ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ವರಿಷ್ಠರು ಗಮನಿಸುತ್ತಾ ಇದ್ದಾರೆ. ಅವರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವರು ತಿಳಿಸಿದರು.
ಮನೆಯಲ್ಲೇ ಲಸಿಕೆ ಪಡೆದ ಸಚಿವ ಬಿ.ಸಿ ಪಾಟೀಲ್, : ಜಿಲ್ಲಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗೆ ನೋಟೀಸ್ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…