ರಾಮನಗರ: ಬಿಜೆಪಿ ಮುಖಂಡ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ ಎಂಬ ಆರೋಪ ಹೊರಿಸಿರುವ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ, ಜೀವಭಯ ಕಾಡುತ್ತಿರುವ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಬರುವುದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ದ ಸಿಡಿ ಬಿಡುಗಡೆ ಹಾಗೂ ಪೊಲೀಸರಿಗೆ ದೂರು ಸಲ್ಲಿಸಿದ ಬಳಿಕ ದೂರು ನೀಡಿದ ಬಳಿಕ ಬೆದರಿಕೆ ಕರೆಗಳು ಜಾಸ್ತಿಯಾಗುತ್ತಿದೆ ಹೀಗಾಗಿ ನನಗೆ ಭದ್ರತೆ ಇಲ್ಲದೇ ಇರುವ ಕಾರಣ ಇಂದು ವಿಚಾರಣೆಗೆ ಹಾಜರಾಗುವುದಿಲ್ಲ. ಎಂದು ಪತ್ರ ಮುಖೇನ ತಿಳಿಸಿದ್ದಾರೆ.
ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ರಾಮನಗರ ಎಸ್ಪಿ ಗಿರೀಶ್ಗೆ ದೂರು ಸಲ್ಲಿಸಿದ್ದು, ರಮೇಶ್ ಬೆಂಬಲಿಗರು ನನ್ನ ಮನೆಯ ಸುತ್ತ ಮುತ್ತ ಓಡಾಡುತ್ತಿದ್ದಾರೆ. ನನಗೆ ಜೀವಭಯವಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಈ ದೂರಿಗೆ ಸ್ಪಂದಿಸಿ ಅವರ ಕನಕಪುರದ ನಿವಾಸಕ್ಕೆ ಭದ್ರತೆ ನೀಡಿದ್ದಾರೆ. ದಿನೇಶ್ ಕಲ್ಲಹಳ್ಳಿ ಮಾರ್ಚ್ 9ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…