Featured

ರವಿ ಡಿ ಚನ್ನಣ್ಣವರ್ ಸೇರಿ 10 ಐಪಿಎಸ್ ಹಾಗೂ 2 ಐಎಎಸ್ ಅಧಿಕಾರಿಗಳ ವರ್ಗಾವಣೆ -Vishwanews24

ಬೆಂಗಳೂರು :  ಖಡಕ್​​ ಅಧಿಕಾರಿ ಅಂತ ಖ್ಯಾತಿ ಪಡೆದಿರುವ ರವಿ ಡಿ ಚೆನ್ನಣ್ಣನವರ್​​ ಸೇರಿ 10 ಮಂದಿ ಐಪಿಎಸ್ ಅಧಿಕಾರಿಗಳು ಹಾಗೂ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯಾದ 10 ಐಪಿಎಸ್ ಅಧಿಕಾರಿಗಳು

ಡಾ.ಎ.ಪರಶಿವಮೂರ್ತಿ-ಹೆಚ್ಚುವರಿ ಆಯುಕ್ತರು,

ಸಿಸಿಬಿ, 2.ಡಾ.ಎಂ.ಅಬ್ದುಲ್ ಸಲೀಂ-ಎಡಿಜಿಪಿ, ಆಡಳಿತ ವಿಭಾಗ

.ಡಾ.ಪಿ.ಎಸ್.ಹರ್ಷ-ಮಂಗಳೂರು ನಗರ ಪೊಲೀಸ್ ಆಯುಕ್ತ

ಬಿ.ಆರ್.ರವಿಕಾಂತೇಗೌಡ-ಜಂಟಿ ಆಯುಕ್ತರು, ಟ್ರಾಫಿಕ್ ವಿಭಾಗ

.ರವಿ ಡಿ.ಚನ್ನಣ್ಣನವರ್​-SP, ಬೆಂಗಳೂರು ಗ್ರಾಮಾಂತರ

ಕುಲ್​ದೀಪ್​ ಕುಮಾರ್ ಆರ್.ಜೈನ್​ -ಡಿಸಿಪಿ ಅಪರಾಧ ವಿಭಾಗ

S.ಗಿರೀಶ್-ಕಮಾಂಡೆಂಟ್​, ಕೆಎಸ್​ಆರ್​ಪಿ 9ನೇ ಬೆಟಾಲಿಯನ್​

ಬಿ.ದಯಾನಂದ್​-ಐಜಿಪಿ, ಅಪರಾಧ&ಆರ್ಥಿಕ ಅಪರಾಧಗಳ ತನಿಖಾ ದಳ.

ಪಿ.ಹರಿಶೇಖರನ್​-ಐಜಿಪಿ, ಕೆಎಸ್​​ಆರ್​​ಪಿ​​

ಅನುರಾಗ್ ಗಿರಿ-ಡಿಸಿಪಿ, ಮಂಗಳೂರು.

ವರ್ಗಾವಣಾಯಾದ ಐಎಎಸ್ ಅಧಿಕಾರಿಗಳು

ಡಾ.ಜಿ.ಸಿ.ಪ್ರಕಾಶ್​ -ಆಯುಕ್ತರು, ಬಿಡಿಎ

ಡಾ. ಎಂ ವಿ ವೆಂಕಟೇಶ್ – ಜಿಲ್ಲಾಧಿಕಾರಿ, ಮಂಡ್ಯ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago