Featured

ರವಿ ಡಿ ಚನ್ನಣ್ಣವರ್ ಸೇರಿ 10 ಐಪಿಎಸ್ ಹಾಗೂ 2 ಐಎಎಸ್ ಅಧಿಕಾರಿಗಳ ವರ್ಗಾವಣೆ -Vishwanews24

ಬೆಂಗಳೂರು :  ಖಡಕ್​​ ಅಧಿಕಾರಿ ಅಂತ ಖ್ಯಾತಿ ಪಡೆದಿರುವ ರವಿ ಡಿ ಚೆನ್ನಣ್ಣನವರ್​​ ಸೇರಿ 10 ಮಂದಿ ಐಪಿಎಸ್ ಅಧಿಕಾರಿಗಳು ಹಾಗೂ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯಾದ 10 ಐಪಿಎಸ್ ಅಧಿಕಾರಿಗಳು

ಡಾ.ಎ.ಪರಶಿವಮೂರ್ತಿ-ಹೆಚ್ಚುವರಿ ಆಯುಕ್ತರು,

ಸಿಸಿಬಿ, 2.ಡಾ.ಎಂ.ಅಬ್ದುಲ್ ಸಲೀಂ-ಎಡಿಜಿಪಿ, ಆಡಳಿತ ವಿಭಾಗ

.ಡಾ.ಪಿ.ಎಸ್.ಹರ್ಷ-ಮಂಗಳೂರು ನಗರ ಪೊಲೀಸ್ ಆಯುಕ್ತ

ಬಿ.ಆರ್.ರವಿಕಾಂತೇಗೌಡ-ಜಂಟಿ ಆಯುಕ್ತರು, ಟ್ರಾಫಿಕ್ ವಿಭಾಗ

.ರವಿ ಡಿ.ಚನ್ನಣ್ಣನವರ್​-SP, ಬೆಂಗಳೂರು ಗ್ರಾಮಾಂತರ

ಕುಲ್​ದೀಪ್​ ಕುಮಾರ್ ಆರ್.ಜೈನ್​ -ಡಿಸಿಪಿ ಅಪರಾಧ ವಿಭಾಗ

S.ಗಿರೀಶ್-ಕಮಾಂಡೆಂಟ್​, ಕೆಎಸ್​ಆರ್​ಪಿ 9ನೇ ಬೆಟಾಲಿಯನ್​

ಬಿ.ದಯಾನಂದ್​-ಐಜಿಪಿ, ಅಪರಾಧ&ಆರ್ಥಿಕ ಅಪರಾಧಗಳ ತನಿಖಾ ದಳ.

ಪಿ.ಹರಿಶೇಖರನ್​-ಐಜಿಪಿ, ಕೆಎಸ್​​ಆರ್​​ಪಿ​​

ಅನುರಾಗ್ ಗಿರಿ-ಡಿಸಿಪಿ, ಮಂಗಳೂರು.

ವರ್ಗಾವಣಾಯಾದ ಐಎಎಸ್ ಅಧಿಕಾರಿಗಳು

ಡಾ.ಜಿ.ಸಿ.ಪ್ರಕಾಶ್​ -ಆಯುಕ್ತರು, ಬಿಡಿಎ

ಡಾ. ಎಂ ವಿ ವೆಂಕಟೇಶ್ – ಜಿಲ್ಲಾಧಿಕಾರಿ, ಮಂಡ್ಯ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago