ಬೆಂಗಳೂರು : ಖಡಕ್ ಅಧಿಕಾರಿ ಅಂತ ಖ್ಯಾತಿ ಪಡೆದಿರುವ ರವಿ ಡಿ ಚೆನ್ನಣ್ಣನವರ್ ಸೇರಿ 10 ಮಂದಿ ಐಪಿಎಸ್ ಅಧಿಕಾರಿಗಳು ಹಾಗೂ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಯಾದ 10 ಐಪಿಎಸ್ ಅಧಿಕಾರಿಗಳು
ಡಾ.ಎ.ಪರಶಿವಮೂರ್ತಿ-ಹೆಚ್ಚುವರಿ ಆಯುಕ್ತರು,
ಸಿಸಿಬಿ, 2.ಡಾ.ಎಂ.ಅಬ್ದುಲ್ ಸಲೀಂ-ಎಡಿಜಿಪಿ, ಆಡಳಿತ ವಿಭಾಗ
.ಡಾ.ಪಿ.ಎಸ್.ಹರ್ಷ-ಮಂಗಳೂರು ನಗರ ಪೊಲೀಸ್ ಆಯುಕ್ತ
ಬಿ.ಆರ್.ರವಿಕಾಂತೇಗೌಡ-ಜಂಟಿ ಆಯುಕ್ತರು, ಟ್ರಾಫಿಕ್ ವಿಭಾಗ
.ರವಿ ಡಿ.ಚನ್ನಣ್ಣನವರ್-SP, ಬೆಂಗಳೂರು ಗ್ರಾಮಾಂತರ
ಕುಲ್ದೀಪ್ ಕುಮಾರ್ ಆರ್.ಜೈನ್ -ಡಿಸಿಪಿ ಅಪರಾಧ ವಿಭಾಗ
S.ಗಿರೀಶ್-ಕಮಾಂಡೆಂಟ್, ಕೆಎಸ್ಆರ್ಪಿ 9ನೇ ಬೆಟಾಲಿಯನ್
ಬಿ.ದಯಾನಂದ್-ಐಜಿಪಿ, ಅಪರಾಧ&ಆರ್ಥಿಕ ಅಪರಾಧಗಳ ತನಿಖಾ ದಳ.
ಪಿ.ಹರಿಶೇಖರನ್-ಐಜಿಪಿ, ಕೆಎಸ್ಆರ್ಪಿ
ಅನುರಾಗ್ ಗಿರಿ-ಡಿಸಿಪಿ, ಮಂಗಳೂರು.
ವರ್ಗಾವಣಾಯಾದ ಐಎಎಸ್ ಅಧಿಕಾರಿಗಳು
ಡಾ.ಜಿ.ಸಿ.ಪ್ರಕಾಶ್ -ಆಯುಕ್ತರು, ಬಿಡಿಎ
ಡಾ. ಎಂ ವಿ ವೆಂಕಟೇಶ್ – ಜಿಲ್ಲಾಧಿಕಾರಿ, ಮಂಡ್ಯ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…