Featured

ರವಿ ಡಿ ಚನ್ನಣ್ಣವರ್ ಸೇರಿ 10 ಐಪಿಎಸ್ ಹಾಗೂ 2 ಐಎಎಸ್ ಅಧಿಕಾರಿಗಳ ವರ್ಗಾವಣೆ -Vishwanews24

ಬೆಂಗಳೂರು :  ಖಡಕ್​​ ಅಧಿಕಾರಿ ಅಂತ ಖ್ಯಾತಿ ಪಡೆದಿರುವ ರವಿ ಡಿ ಚೆನ್ನಣ್ಣನವರ್​​ ಸೇರಿ 10 ಮಂದಿ ಐಪಿಎಸ್ ಅಧಿಕಾರಿಗಳು ಹಾಗೂ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಯಾದ 10 ಐಪಿಎಸ್ ಅಧಿಕಾರಿಗಳು

ಡಾ.ಎ.ಪರಶಿವಮೂರ್ತಿ-ಹೆಚ್ಚುವರಿ ಆಯುಕ್ತರು,

ಸಿಸಿಬಿ, 2.ಡಾ.ಎಂ.ಅಬ್ದುಲ್ ಸಲೀಂ-ಎಡಿಜಿಪಿ, ಆಡಳಿತ ವಿಭಾಗ

.ಡಾ.ಪಿ.ಎಸ್.ಹರ್ಷ-ಮಂಗಳೂರು ನಗರ ಪೊಲೀಸ್ ಆಯುಕ್ತ

ಬಿ.ಆರ್.ರವಿಕಾಂತೇಗೌಡ-ಜಂಟಿ ಆಯುಕ್ತರು, ಟ್ರಾಫಿಕ್ ವಿಭಾಗ

.ರವಿ ಡಿ.ಚನ್ನಣ್ಣನವರ್​-SP, ಬೆಂಗಳೂರು ಗ್ರಾಮಾಂತರ

ಕುಲ್​ದೀಪ್​ ಕುಮಾರ್ ಆರ್.ಜೈನ್​ -ಡಿಸಿಪಿ ಅಪರಾಧ ವಿಭಾಗ

S.ಗಿರೀಶ್-ಕಮಾಂಡೆಂಟ್​, ಕೆಎಸ್​ಆರ್​ಪಿ 9ನೇ ಬೆಟಾಲಿಯನ್​

ಬಿ.ದಯಾನಂದ್​-ಐಜಿಪಿ, ಅಪರಾಧ&ಆರ್ಥಿಕ ಅಪರಾಧಗಳ ತನಿಖಾ ದಳ.

ಪಿ.ಹರಿಶೇಖರನ್​-ಐಜಿಪಿ, ಕೆಎಸ್​​ಆರ್​​ಪಿ​​

ಅನುರಾಗ್ ಗಿರಿ-ಡಿಸಿಪಿ, ಮಂಗಳೂರು.

ವರ್ಗಾವಣಾಯಾದ ಐಎಎಸ್ ಅಧಿಕಾರಿಗಳು

ಡಾ.ಜಿ.ಸಿ.ಪ್ರಕಾಶ್​ -ಆಯುಕ್ತರು, ಬಿಡಿಎ

ಡಾ. ಎಂ ವಿ ವೆಂಕಟೇಶ್ – ಜಿಲ್ಲಾಧಿಕಾರಿ, ಮಂಡ್ಯ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago