Featured

ರಷ್ಯಾದ 5 ವಿಮಾನ, 1 ಹೆಲಿಕ್ಯಾಪ್ಟರ್ ಹೊಡೆದುರುಳಿಸಿದ ಉಕ್ರೇನ್ – VIshwanews24

ಇದು ನಮ್ಮ ಮೊದಲ ಗೆಲುವು ಉಕ್ರೇನ್ ಘೋಷಣೆ ..

ರಷ್ಯಾ ಹಾಗೂ ಉಕ್ರೇನ್ ದೇಶಗಳ ನಡುವಿನ ಯುದ್ಧ ಭೀತಿ ತಾರಕಕ್ಕೇರುತ್ತಿದೆ. ಉಕ್ರೇನ್ ನಿಂದ ನೋ ಫ್ಲೈಯಿಂಗ್ ಝೋನ್ ಘೋಷಣೆಯ ನಡುವೆಯೂ ಹಾರಾಟ ಆರಂಭಿಸಿದಂತ ರಷ್ಟಾದ 5 ವಿಮಾನ, 1 ಹೆಲಿಕ್ಯಾಪ್ಟರ್ ಅನ್ನು ಉಕ್ರೇನ್ ಹೊಡೆದುರುಳಿಸಿದೆ.

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ‘ಮಿಲಿಟರಿ ಕಾರ್ಯಾಚರಣೆ’ಗೆ ಆದೇಶಿಸಿದ ನಂತರ ಉಕ್ರೇನ್ ಬಿಕ್ಕಟ್ಟು ಗುರುವಾರ ಮುಂಜಾನೆ ತೀವ್ರವಾಗಿ ಉಲ್ಬಣಗೊಂಡಿತು. ‘ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ,’ ಎಂದು ಅವರು ರಷ್ಯಾದ ಜನರು ಮತ್ತು ಜಗತ್ತನ್ನು ದ್ದೇಶಿಸಿ ದೂರದರ್ಶನದಲ್ಲಿ ಮಾಡಿದ ಭಾಷಣದಲ್ಲಿ ಹೇಳಿದರು.

ಈ ಬೆನ್ನಲ್ಲೇ ರಷ್ಯಾ-ಉಕ್ರೇನ್ ನಡುವೆ ಯುದ್ಧ ತಾರಕಕ್ಕೇರಿದ್ದು, ಉಕ್ರೇನ್ ಮೇಲಿ ದಾಳಿ ಮಾಡಿದಂತ ರಷ್ಯಾಗೆ ಉಕ್ರೇನ್ ಬಿಗ್ ಶಾಕ್ ನೀಡಿದೆ. ನೋ ಫ್ಲೈ ಝೋನ್ ಘೋಷಿಸಿದ ನಡುವೆಯೂ ರಷ್ಯಾ ವಿಮಾನಗಳ ಹಾರಾಟಕ್ಕೆ ಪ್ರತಿಯಾಗಿ, ಉಕ್ರೇನ್ ರಷ್ಯಾ ವಿಮಾನಗಳ ಮೇಲೆ ದಾಳಿ ನಡೆಸಿದೆ. ರಷ್ಯಾದ 5 ವಿಮಾನ, 1 ಹೆಲಿಕ್ಯಾಪ್ಟರ್ ಗಳನ್ನು ಲುಹಾನ್ಸ್ಕ್ ನಲ್ಲಿ ಹೊಡೆದುರುಳಿಸಲಾಗಿದೆ. ಅಲ್ಲದೇ ಇದು ನಮ್ಮ ಮೊದಲ ಗೆಲುವು ಎಂಬುದಾಗಿ ಉಕ್ರೇನ್ ಘೋಷಿಸಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago