Featured

ರಷ್ಯಾ-ಉಕ್ರೇನ್‌ ಕದನ  : ಬಿಲ್ಲುಬಾಣ ಹಿಡಿದ ಯೋಧನ ಫೋಟೋ ವೈರಲ್ – Vishwanews24

ರಷ್ಯಾ-ಉಕ್ರೇನ್‌ ಕದನ  : ಬಿಲ್ಲುಬಾಣ ಹಿಡಿದ ಯೋಧನ ಫೋಟೋ ವೈರಲ್

ರಷ್ಯಾ-ಉಕ್ರೇನ್‌ ನಡುವಿನ ಕದನ ತಾರಕಕ್ಕೇರಿದ್ದು, ಈ ನಡುವೆ ರಷ್ಯಾದ ಸೈನಿಕನೊಬ್ಬ ಬಿಲ್ಲು-ಬಾಣವನ್ನು ಹಿಡಿದ ಫೋಟೋ ಒಂದು ವೈರಲಾಗಿದೆ.

ರಷ್ಯಾ ಯೋಧನ ಬಿಲ್ಲು-ಬಾಣ ಹಿಡಿದ ಫೋಟೋಗೆ ಕಾಮೆಂಟ್ ಮಾಡಿದ ನೆಟ್ಟಿಗರು, ಉಕ್ರೇನ್‌ ವಿರುದ್ಧ ಯುದ್ಧ ಮಾಡಿ, ರಷ್ಯಾದ ಬತ್ತಳಿಕೆಯ ಶಸ್ತ್ರಾಸ್ತ್ರಗಳೆಲ್ಲ ಖಾಲಿಯಾಗಿ ಈಗ ಉಳಿದಿರುವುದು ಬಿಲ್ಲು-ಬಾಣ ಮಾತ್ರ ಎಂದಿದ್ದಾರೆ.

ಇನ್ನು ಕೆಲವರು ಇದು ರಷ್ಯಾದ ಆಧುನಿಕ ಶಸ್ತ್ರಾಸ್ತ್ರವೆಂದು ವ್ಯಂಗ್ಯವಾಡಿದ್ದಾರೆ.

ಉಕ್ರೇನ್‌ ಆಂತರಿಕ ವ್ಯವಹಾರಗಳ ಸಚಿವಾಲಯದ‌ ಸಲಹೆಗಾರ ಆ್ಯಂಟನ್‌ ಗೆರಾಶ್ಚೆಂಕೊ ರಷ್ಯಾ ಯೋಧನ ಫೋಟೋ ಹಂಚಿಕೊಂಡು, ಈ ಯೋಧ ಬಿಲ್ಲುಬಾಣಗಳಿಂದ ಸಜ್ಜಿತನಾಗಿದ್ದಾನೆ, ರೈಫ‌ಲ್‌ಗಳು ಅವನ ಬೆನ್ನಿನಲ್ಲಿವೆ. ಆತನ ಯುದ್ಧ ಕುದುರೆ ಅಲ್ಲೆ ಎಲ್ಲಾದರೂ ಇರಬಹುದೇ ಎಂದು ಅಪಹಾಸ್ಯ ಮಾಡಿದ್ದಾರೆ.

Vishwa News 24

Recent Posts

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ – vishwanews24

ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…

9 hours ago

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…

9 hours ago

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು – vishwanews24

ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…

9 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ – vishwanews24

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…

9 hours ago

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ – vishwanews24

ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…

10 hours ago

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…

10 hours ago