ನವದೆಹಲಿ : ರಷ್ಯಾ-ಉಕ್ರೇನ್ ಬಿಕ್ಕಟ್ಟು ಬಗೆಹರಿಸಲು ಭಾರತ ಮಧ್ಯ ಪ್ರವೇಶಿಸಬೇಕು ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸುವಂತೆ ಉಕ್ರೇನ್ ಮನವಿ ಮಾಡಿದೆ. ಮೋದಿ ವಿಶ್ವದ ಅತ್ಯಂತ ಶಕ್ತಿಶಾಲಿ ನಾಯಕರಾಗಿದ್ದು, ಮೋದಿ ಹೇಳಿದರೆ ಪುಟೀನ್ ಕೇಳುತ್ತಾರೆ ಎಂದು ಉಕ್ರೇನ್ ರಾಯಭಾರಿ ಪೊಲಿಖಾ ಹೇಳಿದ್ದಾರೆ.
ಭಾರತದಲ್ಲಿನ ಉಕ್ರೇನ್ ರಾಯಭಾರಿ ಪೊಲಿಖಾ, ‘ಉಕ್ರೇನ್ನಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದು, ವಿಶ್ವಕ್ಕೆ ಶಾಂತಿ ತರುವ ಸಾಮರ್ಥ್ಯ ಭಾರತಕ್ಕಿದೆ ಎಂದರು. ಹಾಗಾಗಿ ಭಾರತ ಮಧ್ಯಪ್ರವೇಶಿಸಬೇಕು. ಇನ್ನು ಉಕ್ರೇನ್ನಲ್ಲಿ 20,000 ಭಾರತೀಯ ವಿದ್ಯಾರ್ಥಿಗಳಿದ್ದು, ಅವರಲ್ಲಿ ಕೆಲವರು ಯುದ್ಧದಿಂದಾಗಿ ಸಿಲುಕಿಕೊಂಡಿದ್ದಾರೆ ಎಂದು ಪೋಲಿಖಾ ಹೇಳಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…