Featured

ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ – Vishwanews24

ರಷ್ಯಾ ಸೇನೆಯಲ್ಲಿ ಸಿಲುಕಿರುವ ಕಲಬುರಗಿ ಯುವಕರ ರಕ್ಷಣೆಗಾಗಿ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಯುದ್ಧಪೀಡಿತ ರಷ್ಯಾದಲ್ಲಿ ಸಿಲುಕಿರುವ ಕಲಬುರಗಿ  ಮೂಲದ ಮೂವರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಪತ್ರ ಬರೆದಿದ್ದಾರೆ.

ಕಲಬುರಗಿ ಜಿಲ್ಲೆಯ ಮೂವರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಕಲಬುರಗಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ  ಬರೆದು ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಮೂವರು ಯುವಕರು ಹಾಗೂ ತೆಲಂಗಾಣದ ಒಬ್ಬ ಯುವಕನಿಗೆ ಉದ್ಯೋಗದ ಆಮಿಷವೊಡ್ಡಿ ಇದೀಗ ಅವರನ್ನು ಬಲವಂತವಾಗಿ ಉಕ್ರೇನ್  ವಿರುದ್ಧದ ಯುದ್ಧಕ್ಕೆ ತಳ್ಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಧ್ಯಮಗಳ ವರದಿ ಪ್ರಕಾರ ಕಳೆದ ಒಂದು ವರ್ಷದಲ್ಲಿ ಭಾರತದ ನೂರಕ್ಕೂ ಹೆಚ್ಚು ಯುವಕರನ್ನು ರಷ್ಯಾದ ಸೈನ್ಯದಲ್ಲಿ ಸಹಾಯಕರಾಗಿ ನೇಮಿಸಿಕೊಳ್ಳಲಾಗಿದೆ ಎಂಬ ಆಘಾತಕಾರಿ ವಿಷಯಗಳು ಬಿತ್ತರವಾಗುತ್ತಿದೆ.

ರಷ್ಯಾದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಎಲ್ಲಾ ಭಾರತೀಯರು ಹಾಗೂ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಡಿಗೆ ಕರೆತರುವಂತೆ ಪತ್ರದ ಮೂಲಕ ಖರ್ಗೆವಿನಂತಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

4 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

4 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

5 hours ago