Featured

ರಸಿಕತೆ ಇಲ್ಲದ ಲವ್ ಲೈಫ್ ಬೋರ್ ಆಲ್ವಾ? ರಸಿಕತೆಗೆ ಇಲ್ಲಿದೆ ಟಿಪ್ಸ್….Read https://wp.me/p9KQap-7nh

ಸ್ಪೆಷಲ್ ಡೆಸ್ಕ್ : ರಸಿಕತೆ ಇಲ್ಲದ ಲವ್ ಲೈಫ್ ಬೋರ್ ಆಲ್ವಾ? ದಾಂಪತ್ಯವಂತೂ ಸಪ್ಪಗೆ ಇರುತ್ತೆ. ಆದುದರಿಂದ ರೋಮ್ಯಾನ್ಸ್ ಇರಲೇ ಬೇಕು. ಹಾಗಾದ್ರೆ ರೋಮ್ಯಾನ್ಸ್ ಹೆಚ್ಚಲು ಏನು ಮಾಡಬೇಕು ಎಂದು ಕೇಳುತ್ತಿದ್ದೀರಾ? ಆದಾಕ್ಕೆ ಮಾಡಬೇಕಾಗಿದ್ದು, ಇಷ್ಟೇ.. ಈ ಸೂಪರ್ ಆಹಾರಗಳನ್ನು ಸೇವಿಸಿದ್ರೆ ಆಯಿತು..

ಡಾರ್ಕ್‌ ಚಾಕಲೇಟ್‌ : ಡಾರ್ಕ್‌ ಚಾಕಲೇಟ್‌ ಮೆದುಳಿನಲ್ಲಿ ಸೆರೋಟೊನಿನ್‌ ಮತ್ತು ಡೊಪಾಮೈನ್‌ ಸ್ತರಗಳನ್ನು ಹೆಚ್ಚಿಸುತ್ತದೆ. ಇದು ಸಂತೋಷದಿಂದ ಇರಲು, ಮೂಡ್ ಬದಲಾಯಿಸಲು ಸಹಕಾರಿಯಾಗುತ್ತದೆ.

ನಟ್ಸ್‌ : ಇವುಗಳು ಎನರ್ಜಿ ಬೂಸ್ಟರ್‌ಗಳಾಗಿವೆ. ಬಾದಾಮಿ, ಬ್ರೆಝಿಲ್‌ ನಟ್ಸ್‌, ವಾಲ್‌ನಟ್‌ ಮತ್ತು ಪೀನಟ್‌ ಲಿಬಿಡೊ ಹಾರ್ಮೋನ್‌ ಹೆಚ್ಚಿಸಲು ಸಹಾಯ ಮಾಡುತ್ತವೆ. ಇದರಿಂದ ರೋಮ್ಯಾನ್ಸ್ ಹೆಚ್ಚುತ್ತದೆ.

ಗಾರ್ಲಿಕ್‌ : ಬೆಳ್ಳುಳ್ಳಿ ತಿಂದರೆ ಮೂಡ್‌ ಉತ್ತಮವಾಗುತ್ತದೆ. ಬೆಳ್ಳುಳ್ಳಿಯಲ್ಲಿ ಹೆಚ್ಚಿನ ಪ್ರಮಾಣದ ಆಯಲಿಸಿನ್‌ ಇರುತ್ತದೆ. ಅವು ರಕ್ತ ಸಂಚಾರ ಸುಗಮವಾಗಲು ಸಹಾಯವಾಗುತ್ತದೆ.

ಮೀನು : ಮೀನಿನಲ್ಲಿ ವಿಟಾಮಿನ್‌ ಬಿ ಹೆಚ್ಚಿನ ಪ್ರಮಾಣದಲ್ಲಿದ್ದು, ಅದು ಲಿಬಿಡೊ ಹಾರ್ಮೋನ್‌ ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದರಲ್ಲಿರುವ ವಿಟಾಮಿನ್‌ ಬಿ3 ಸೆಕ್ಸುವಲ್‌ ಎನರ್ಜಿ ಹೆಚ್ಚಿಸಿ, ರಕ್ತ ಪರಿಚಲನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಓಟ್ಸ್‌ : ಓಟ್ಸ್‌ ರಕ್ತದಲ್ಲಿರುವ ಟೆಸ್ಟೊಸ್ಟೆರಾನ್‌ ಪ್ರಮಾಣವನ್ನು ಹೆಚ್ಚಿಸುತ್ತದೆ. ಆದುದರಿಂದ ಇದನ್ನು ನಿಮ್ಮ ಆಹಾರದಲ್ಲಿ ಹೆಚ್ಚಾಗಿ ಸೇರಿಸಿ.

ಪ್ರೊಟೀನ್‌ : ಪ್ರೊಟೀನ್‌ ಆರೋಗ್ಯಕ್ಕೆ ಮಾತ್ರವಲ್ಲ, ಬದಲಾಗಿ ಬೆಡ್‌ನಲ್ಲೂ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಹಾಯ ಮಾಡುತ್ತದೆ. ನಿಮ್ಮ ಆಹಾರದಲ್ಲಿ ಪ್ರೊಟೀನ್‌ ಪ್ರಮಾಣ ಹೆಚ್ಚಿಸಲು ಮರೆಯಬೇಡಿ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago