Featured

ರಸಿಕತೆ ಇಲ್ಲದ ಲವ್ ಲೈಫ್ ಬೋರ್ ಆಲ್ವಾ? ರಸಿಕತೆಗೆ ಇಲ್ಲಿದೆ ಟಿಪ್ಸ್….Read https://wp.me/p9KQap-7nh

ಸ್ಪೆಷಲ್ ಡೆಸ್ಕ್ : ರಸಿಕತೆ ಇಲ್ಲದ ಲವ್ ಲೈಫ್ ಬೋರ್ ಆಲ್ವಾ? ದಾಂಪತ್ಯವಂತೂ ಸಪ್ಪಗೆ ಇರುತ್ತೆ. ಆದುದರಿಂದ ರೋಮ್ಯಾನ್ಸ್ ಇರಲೇ ಬೇಕು. ಹಾಗಾದ್ರೆ ರೋಮ್ಯಾನ್ಸ್ ಹೆಚ್ಚಲು ಏನು ಮಾಡಬೇಕು ಎಂದು ಕೇಳುತ್ತಿದ್ದೀರಾ? ಆದಾಕ್ಕೆ ಮಾಡಬೇಕಾಗಿದ್ದು, ಇಷ್ಟೇ.. ಈ ಸೂಪರ್ ಆಹಾರಗಳನ್ನು ಸೇವಿಸಿದ್ರೆ ಆಯಿತು..

ಡಾರ್ಕ್‌ ಚಾಕಲೇಟ್‌ : ಡಾರ್ಕ್‌ ಚಾಕಲೇಟ್‌ ಮೆದುಳಿನಲ್ಲಿ ಸೆರೋಟೊನಿನ್‌ ಮತ್ತು ಡೊಪಾಮೈನ್‌ ಸ್ತರಗಳನ್ನು ಹೆಚ್ಚಿಸುತ್ತದೆ. ಇದು ಸಂತೋಷದಿಂದ ಇರಲು, ಮೂಡ್ ಬದಲಾಯಿಸಲು ಸಹಕಾರಿಯಾಗುತ್ತದೆ.

ನಟ್ಸ್‌ : ಇವುಗಳು ಎನರ್ಜಿ ಬೂಸ್ಟರ್‌ಗಳಾಗಿವೆ. ಬಾದಾಮಿ, ಬ್ರೆಝಿಲ್‌ ನಟ್ಸ್‌, ವಾಲ್‌ನಟ್‌ ಮತ್ತು ಪೀನಟ್‌ ಲಿಬಿಡೊ ಹಾರ್ಮೋನ್‌ ಹೆಚ್ಚಿಸಲು ಸಹಾಯ ಮಾಡುತ್ತವೆ. ಇದರಿಂದ ರೋಮ್ಯಾನ್ಸ್ ಹೆಚ್ಚುತ್ತದೆ.

ಗಾರ್ಲಿಕ್‌ : ಬೆಳ್ಳುಳ್ಳಿ ತಿಂದರೆ ಮೂಡ್‌ ಉತ್ತಮವಾಗುತ್ತದೆ. ಬೆಳ್ಳುಳ್ಳಿಯಲ್ಲಿ ಹೆಚ್ಚಿನ ಪ್ರಮಾಣದ ಆಯಲಿಸಿನ್‌ ಇರುತ್ತದೆ. ಅವು ರಕ್ತ ಸಂಚಾರ ಸುಗಮವಾಗಲು ಸಹಾಯವಾಗುತ್ತದೆ.

ಮೀನು : ಮೀನಿನಲ್ಲಿ ವಿಟಾಮಿನ್‌ ಬಿ ಹೆಚ್ಚಿನ ಪ್ರಮಾಣದಲ್ಲಿದ್ದು, ಅದು ಲಿಬಿಡೊ ಹಾರ್ಮೋನ್‌ ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದರಲ್ಲಿರುವ ವಿಟಾಮಿನ್‌ ಬಿ3 ಸೆಕ್ಸುವಲ್‌ ಎನರ್ಜಿ ಹೆಚ್ಚಿಸಿ, ರಕ್ತ ಪರಿಚಲನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಓಟ್ಸ್‌ : ಓಟ್ಸ್‌ ರಕ್ತದಲ್ಲಿರುವ ಟೆಸ್ಟೊಸ್ಟೆರಾನ್‌ ಪ್ರಮಾಣವನ್ನು ಹೆಚ್ಚಿಸುತ್ತದೆ. ಆದುದರಿಂದ ಇದನ್ನು ನಿಮ್ಮ ಆಹಾರದಲ್ಲಿ ಹೆಚ್ಚಾಗಿ ಸೇರಿಸಿ.

ಪ್ರೊಟೀನ್‌ : ಪ್ರೊಟೀನ್‌ ಆರೋಗ್ಯಕ್ಕೆ ಮಾತ್ರವಲ್ಲ, ಬದಲಾಗಿ ಬೆಡ್‌ನಲ್ಲೂ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಹಾಯ ಮಾಡುತ್ತದೆ. ನಿಮ್ಮ ಆಹಾರದಲ್ಲಿ ಪ್ರೊಟೀನ್‌ ಪ್ರಮಾಣ ಹೆಚ್ಚಿಸಲು ಮರೆಯಬೇಡಿ.

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

37 seconds ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago