ಲಕ್ನೋ : ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡುವುದನ್ನು ವಿರೋಧಿಸಿ ಹಿಂದೂ ಯುವ ವಾಹಿನಿ ಕಾರ್ಯಕರ್ತರು ರಸ್ತೆಯಲ್ಲಿಯೇ ಹನುಮಾನ್ ಚಾಲಿಸಾ ಪಠಣ ಮಾಡಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಸಿಂಕರಾ ರಾವ್ ಪಟ್ಟಣದಲ್ಲಿ ನಡೆದಿದೆ.
ಮಂಗಳವಾರ ಹಿಂದೂ ಯುವ ವಾಹಿನಿಯ ನೂರಾರು ಕಾರ್ಯಕರ್ತರು ರಸ್ತೆಯಲ್ಲಿಯೇ ನಿಂತು ಒಂದು ಗಂಟೆಗೂ ಹೆಚ್ಚು ಕಾಲ ಹನುಮಾನ್ ಚಾಲಿಸಾ ಪಠಣ ಮಾಡಿದ್ದಾರೆ. ಇದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು.
ಮುಸ್ಲಿಂ ಬಾಂಧವರು ಪ್ರತಿ ಶುಕ್ರವಾರ ರಸ್ತೆಯಲ್ಲಿ ನಮಾಜ್ ಮಾಡುತ್ತಾರೆ. ರಸ್ತೆಯಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸುವವರೆಗೂ ನಾವು ಪ್ರತಿ ಮಂಗಳವಾರ ರಸ್ತೆಯಲ್ಲಿ ಹನುಮಾನ ಚಾಲಿಸಾ ಪಠಣ ಮಾಡುತ್ತೇವೆ ಎಂದು ಹೇಳಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸರು, ನಡು ರಸ್ತೆಯಲ್ಲಿ ನಮಾಜ್ ಮಾಡುವುದರಿಂದ ತೊಂದರೆಯಾಗಿದೆ ಎಂದು ಯಾರು ದೂರು ನೀಡಿಲ್ಲ. ಆದ್ದರಿಂದ ಈ ವಿಚಾರದಲ್ಲಿ ನಾವು ಮಧ್ಯಪ್ರದೇಶ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…